tamanvi
ಕರಾವಳಿ

ಧರ್ಮಸ್ಥಳ: ಸುರೇಶ್ ಮೃತದೇಹ ಮನೆ  ಬಾವಿಯಲ್ಲಿ ಪತ್ತೆ!!

D_shiva_bhat
ಕಲ್ಲೇರಿ ಅಂಗಡಿ ಗಣೇಶ್ ರವರ ತಮ್ಮ ಸುರೇಶ್ ಎಂಬುವವರು ನವೆಂಬರ್. 26 ರಂದು ಮನೆಯಿಂದ ಕಾಣೆಯಾಗಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ : ಕಲ್ಲೇರಿ ಅಂಗಡಿ ಗಣೇಶ್ ರವರ ತಮ್ಮ ಸುರೇಶ್ ಎಂಬುವವರು ನವೆಂಬರ್. 26 ರಂದು ಮನೆಯಿಂದ ಕಾಣೆಯಾಗಿದ್ದರು.

maithri

ಎಲ್ಲಾ ಕಡೆ ಹುಡುಕಾಟವು ನಡೆಯಿತು. ಇಂದು ಬೆಳಗ್ಗೆ ಮನೆಯ ಹಿಂಬದಿ ಇರುವ ಬಾವಿಯೊಳಗೆ ಶವ ಇರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ತಕ್ಷಣ

ಶೌರ್ಯ ತಂಡಕ್ಕೆ ಪೊಲೀಸ್ ಠಾಣೆಯಿಂದ ಮಾಹಿತಿ ಬಂದ ಕೂಡಲೇ ತುರ್ತು ತಂಡದ ಸ್ವಯಂ ಸೇವಕರೆಲ್ಲರು ಸ್ಥಳಕ್ಕೆ ಬಂದು ಶವವನ್ನು ಬಾವಿಯಿಂದ ಮೇಲಕ್ಕೆ ಎತ್ತಿ ಪರೀಕ್ಷೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…