pashupathi
ಕರಾವಳಿ

ನಿಧನ

tv clinic
ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು  ಆದರ್ಶ ಆಸ್ಪತ್ರೆ ಬಳಿ ನಿವಾಸಿ ಗುರುಪ್ರಸಾದ್ ದೇವಾಡಿಗ (45) ಅವರು ಇಂದು ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು  ಆದರ್ಶ ಆಸ್ಪತ್ರೆ ಬಳಿ ನಿವಾಸಿ ಗುರುಪ್ರಸಾದ್ ದೇವಾಡಿಗ (45) ಅವರು ಇಂದು ನಿಧನರಾಗಿದ್ದಾರೆ.

akshaya college

ಮೃತರಿಗೆ 8 ತಿಂಗಳ ಹಿಂದೆ ಶ್ವಾಸಕೋಶದ ತೊಂದರೆಗೆ ಒಳಗಾಗಿದ್ದರು. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ.

ಪುತ್ತೂರಿನ ವಿವಿಧ ಬೇಕರಿಗಳಲ್ಲಿ ಕೆಲಸ ಮಾಡಿದ ಅವರು ಬಳಿಕ ಮನೆ ಸಮೀಪವೇ ಹೊಟೇಲ್ ಒಂದನ್ನು ತೆರೆದಿದ್ದರು. ಪ್ರಸ್ತುತ ಅವರು ವಿವಿಧ ಉತ್ಪನ್ನಗಳ ಲೈನ್ ಸೇಲ್ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…