tamanvi
ಕರಾವಳಿ

ನಿಧನ

D_shiva_bhat
ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು  ಆದರ್ಶ ಆಸ್ಪತ್ರೆ ಬಳಿ ನಿವಾಸಿ ಗುರುಪ್ರಸಾದ್ ದೇವಾಡಿಗ (45) ಅವರು ಇಂದು ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು  ಆದರ್ಶ ಆಸ್ಪತ್ರೆ ಬಳಿ ನಿವಾಸಿ ಗುರುಪ್ರಸಾದ್ ದೇವಾಡಿಗ (45) ಅವರು ಇಂದು ನಿಧನರಾಗಿದ್ದಾರೆ.

maithri

ಮೃತರಿಗೆ 8 ತಿಂಗಳ ಹಿಂದೆ ಶ್ವಾಸಕೋಶದ ತೊಂದರೆಗೆ ಒಳಗಾಗಿದ್ದರು. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ.

ಪುತ್ತೂರಿನ ವಿವಿಧ ಬೇಕರಿಗಳಲ್ಲಿ ಕೆಲಸ ಮಾಡಿದ ಅವರು ಬಳಿಕ ಮನೆ ಸಮೀಪವೇ ಹೊಟೇಲ್ ಒಂದನ್ನು ತೆರೆದಿದ್ದರು. ಪ್ರಸ್ತುತ ಅವರು ವಿವಿಧ ಉತ್ಪನ್ನಗಳ ಲೈನ್ ಸೇಲ್ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…