tamanvi
ಕರಾವಳಿ

ಧರ್ಮಸ್ಥಳ: ವಸ್ತು ಪ್ರದರ್ಶನ ಮಂಟಪದಲ್ಲಿ  ಶ್ರೀ ಆಂಜನೇಯ ಮಹಿಳಾ ತಾಳಮದ್ದಳೆ 

D_shiva_bhat
ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ರಾಜ್ಯಮಟ್ಟದ  ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು  ಬೊಳುವಾರು  ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ  ತಾಳಮದ್ದಳೆ "ಶರಸೇತುಬಂಧ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ರಾಜ್ಯಮಟ್ಟದ  ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು  ಬೊಳುವಾರು  ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ  ತಾಳಮದ್ದಳೆ “ಶರಸೇತುಬಂಧ ಜರಗಿತು.

maithri

ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್,ಪಿ.ಜಿ.ಜಗನ್ನಿವಾಸ ರಾವ್ 

ಮುಮ್ಮೇಳದಲ್ಲಿ,  ಶುಭಾ ಅಡಿಗ (ಹನೂಮಂತ), ಪ್ರೇಮಲತಾರಾವ್(ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ),  ಹರಿಣಾಕ್ಷಿ .ಜೆ.ಶೆಟ್ಟಿ (ವೃದ್ಧ ಬ್ರಾಹ್ಮಣ) ಭಾಗವಹಿಸಿದ್ದರು. 

ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಶ್ರೀ ಭುಜಬಲಿ ಧರ್ಮಸ್ಥಳ ಕಲಾವಿದರನ್ನು ಗೌರವಿಸಿದರು


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…