tamanvi
ಕರಾವಳಿ

ಹೆಲ್ಮೆಟ್ ನಿಂದ ಬಸ್ಸಿನ ಗಾಜು ಒಡೆದು ಪರಾರಿಯಾದ ಸವಾರ!!

D_shiva_bhat
ಸ್ಕೂಟರ್ ಸವಾರನೋರ್ವ ಹೆಲ್ಕೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್ ಸಮೀಪದ ಅಳಪೆಯಲ್ಲಿ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸ್ಕೂಟರ್ ಸವಾರನೋರ್ವ ಹೆಲ್ಕೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್ ಸಮೀಪದ ಅಳಪೆಯಲ್ಲಿ ಸಂಭವಿಸಿದೆ.

maithri

ಬಸ್‌ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಸ್ಕೂಟರ್ ಸವಾರ ಅಳಪೆ ಬಳಿ ಅಡ್ಡ ಬಂದಿದ್ದಾನೆ. ಇದನ್ನು ಚಾಲಕ ಪ್ರಶ್ನಿಸಿದ್ದು ಆಗ ಸವಾರ ಬಸ್‌ಗೆ ಸ್ಕೂಟರ್ ಅಡ್ಡ ಇಟ್ಟು ತನ್ನಲ್ಲಿದ್ದ ಹೆಲ್ಕೆಟ್‌ನಿಂದ ಬಸ್‌ನ ಕಿಟಕಿ ಹಾಗೂ ಮುಂಭಾಗದ ಗಾಜು ಒಡೆದಿದ್ದಾನೆ. ಇದರಿಂದ ಚಾಲಕನ ಕೈಗೆ ಗಾಯವಾಗಿದೆ. ಸವಾರ ಪರಾರಿಯಾಗಿದ್ದಾನೆ.

ಚಾಲಕ ಅರುಣ್ ನೀಡಿದ ದೂರಿನಂತೆ ಕಂಕನಾಡಿ ಪೊಲೀಸರು ಸವಾರನ ವಿರುದ್ಧ ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಆಸ್ತಿ ಹಾನಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…