pashupathi
ಕರಾವಳಿ

ಪುತ್ತೂರು: ಯುವಕ ನಾಪತ್ತೆ!!

tv clinic
ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

akshaya college

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ.

ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್ ಸಹಿತ ಆತ ನಾಪತ್ತೆಯಾಗಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…