ಕರಾವಳಿ

ಪುತ್ತೂರು: ಯುವಕ ನಾಪತ್ತೆ!!

ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

maithri

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ.

ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್ ಸಹಿತ ಆತ ನಾಪತ್ತೆಯಾಗಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…