tamanvi
ಕರಾವಳಿ

ಪುತ್ತೂರು: ಯುವಕ ನಾಪತ್ತೆ!!

D_shiva_bhat
ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

maithri

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ.

ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್ ಸಹಿತ ಆತ ನಾಪತ್ತೆಯಾಗಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…