Gl
ಕರಾವಳಿ

ಶಾಸಕ ಅಶೋಕ್ ರೈ ಖಡಕ್ ಆದೇಶ: ಪುತ್ತೂರು ನಗರಸಭಾ ವ್ಯಾಪ್ತಿ ಮುಖ್ಯ ರಸ್ತೆಗಳ ಡಾಮರೀಕರಣ, ಪ್ಯಾಚ್ ವರ್ಕ್ ಕಾಮಗಾರಿ ಆರಂಭ

ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.

Pashupathi

ಈ ಬಾರಿಯ ವಿಪರೀತ ಮಳೆಗೆ ನಗರದ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳು ಕೆಟ್ಟು ಹೋಗಿದ್ದವು.‌ಗ್ರಾಮೀಣ ಭಾಗದ ರಸ್ತೆ ಗಳ ತೇಪೆ ಕಾರ್ಯಕ್ಕೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯೊಳಗಿನ ರಸ್ತೆಗಳೂ‌ಮಳೆಗೆ ಕೆಟ್ಟು ಹೋಗಿದ್ದು ಈ ರಸ್ತೆ ದುರಸ್ಥಿ‌ಮಾಡುವಂತೆಯೂ ಶಾಸಕರು‌ಸೂಚನೆ‌ ನೀಡಿದ್ದರು. ಸೋಮವಾರದಿಂದ ಕಾಮಗಾರಿ ಪ್ರಾರಂಭಗೊಂಡಿದ್ದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…