tamanvi
ಕರಾವಳಿ

ಶಾಸಕ ಅಶೋಕ್ ರೈ ಖಡಕ್ ಆದೇಶ: ಪುತ್ತೂರು ನಗರಸಭಾ ವ್ಯಾಪ್ತಿ ಮುಖ್ಯ ರಸ್ತೆಗಳ ಡಾಮರೀಕರಣ, ಪ್ಯಾಚ್ ವರ್ಕ್ ಕಾಮಗಾರಿ ಆರಂಭ

ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.

ಈ ಬಾರಿಯ ವಿಪರೀತ ಮಳೆಗೆ ನಗರದ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳು ಕೆಟ್ಟು ಹೋಗಿದ್ದವು.‌ಗ್ರಾಮೀಣ ಭಾಗದ ರಸ್ತೆ ಗಳ ತೇಪೆ ಕಾರ್ಯಕ್ಕೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯೊಳಗಿನ ರಸ್ತೆಗಳೂ‌ಮಳೆಗೆ ಕೆಟ್ಟು ಹೋಗಿದ್ದು ಈ ರಸ್ತೆ ದುರಸ್ಥಿ‌ಮಾಡುವಂತೆಯೂ ಶಾಸಕರು‌ಸೂಚನೆ‌ ನೀಡಿದ್ದರು. ಸೋಮವಾರದಿಂದ ಕಾಮಗಾರಿ ಪ್ರಾರಂಭಗೊಂಡಿದ್ದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…