tamanvi
ಕರಾವಳಿ

ಕೆಯ್ಯೂರು ನಿವಾಸಿ ಸಿಡಿಲು ಬಡಿದು ಮೃತ್ಯು!

ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಿಡಿಲು ಬಡಿದು ಕೆಯ್ಯೂರು ನಿವಾಸಿ ನಾರಾಯಣ (45) ಮೃತಪಟ್ಟಿದ್ದಾರೆ

ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಟ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಲಾದರೂ ಅವರು ದಾರಿ ಮದ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.

  


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…