Gl
ಕರಾವಳಿ

ಸುಬ್ರಹ್ಮಣ್ಯ: ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀ‌ರ್ ದಾಳಿ|  ನಿಷೇಧಿತ ಪಾಸ್ಟಿಕ್, ತಂಬಾಕು ಉತ್ಪನ್ನಗಳ ವಶ। 

ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.

Pashupathi

ಅಂಗಡಿಗಳಿಂದ ವಿವಿಧ ಕಂಪೆನಿಗಳ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಹಾಗೂ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

akshaya college

ಕುಕ್ಕೆ ದೇಗುಲದ ಪರಿಸರದಲ್ಲಿ ಇಲ್ಲಿಯೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸೂಚನೆ ನೀಡಿದ್ದಲ್ಲದೆ ಅಂತಹ ವಿಚಾರ ಗಮನಕ್ಕೆ ಬಂದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ವರ್ತಕರಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ನಂದಕುಮಾ‌ರ್, ವೈದ್ಯಾಧಿಕಾರಿ ತ್ರಿಮೂರ್ತಿ, ಗ್ರಾ.ಪಂ ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ, ಗ್ರಾ.ಪಂ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷೆ ಲಲಿತಾ ಗುಂಡಡ್ಕ, ಸದಸ್ಯೆ ಭಾರತಿ ಜತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…