tamanvi
ಕರಾವಳಿ

ಮಣಿಪಾಲ: ಹೋಟೆಲ್ ಕಾರ್ಮಿಕನ ಕತ್ತು ಕೊಯ್ದು ಕೊಲೆ!!

D_shiva_bhat
ಮಣಿಪಾಲ ಈಶ್ವರನಗರ ಸಮೀಪ ಇಂದು ಬೆಳಗ್ಗೆ ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಣಿಪಾಲ: ಮಣಿಪಾಲ ಈಶ್ವರನಗರ ಸಮೀಪ ಇಂದು ಬೆಳಗ್ಗೆ ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ.

maithri

ಕೊಲೆಯಾದವರನ್ನು ಹೊನ್ನಾವರ ಕಾಸಗೋಡಿನ ಶ್ರೀಧ‌ರ್ ನಾಯಕ(35) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದಲ್ಲಿ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು ಆರೋಪಿಗಳು ಇವರ ಕುತ್ತಿಗೆಯನ್ನು ಬಿಯರ್ ಬಾಟಲಿಯಿಂದ ಕೊಯ್ದು ಹತ್ಯೆ ಮಾಡಿರುವುದು ತಿಳಿದುಬಂದಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್, ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…