pashupathi
ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು!!

tv clinic
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿಹೊಡೆದು ಪಲ್ಟಿಯಾದ ಪರಿಣಾಮ ಡಿ.8ಕ್ಕೆಕೊಯನಾಡಿನಲ್ಲಿ ಸಂಭವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿಹೊಡೆದು ಪಲ್ಟಿಯಾದ ಪರಿಣಾಮ ಡಿ.8ಕ್ಕೆಕೊಯನಾಡಿನಲ್ಲಿ ಸಂಭವಿಸಿದೆ

akshaya college

ಮಡಿಕೇರಿ ಮೂಲದ ಇಬ್ಬರು ಪ್ರಯಾಣಿಸುತ್ತಿದ್ದ ವ್ಯಾಗನಾ‌ರ್ ಕಾರು ಕೊಯನಾಡಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಚರಂಡಿಗೆ ಇಳಿದು, ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತೆನ್ನಲಾಗಿದೆ. ಪರಿಣಾಮವಾಗಿ ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ವ್ಯಕ್ತಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯರ ಸಹಕಾರದಿಂದ ಸುಳ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರೆಂದು ತಿಳಿದುಬಂದಿದೆ. ಬಳಿಕ ಪಲ್ಟಿಯಾದ ಕಾರನ್ನು ಕೊಯನಾಡಿನ ಗ್ರಾಮಸ್ಥರು ಮೇಲೆತ್ತಿದ್ದಾರೆ ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…