ಕರಾವಳಿ

ಕೃಷ್ಣನಗರ: ಸಿಲೆರಿಯೋ – ಬೈಕ್ ಅಪಘಾತ!

ಉಪ್ಪಿನಂಗಡಿ - ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಬೈಕ್ ಹಾಗೂ ಕಾರು ಎರಡೂ ವಾಹನಗಳು ಪುತ್ತೂರು ಕಡೆಯಿಂದ ಆಗಮಿಸಿದ್ದು, ಡಿವೈಡರ್ ದಾಟಿ ರಸ್ತೆ ತಿರುಗುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…