ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಬೈಕ್ ಹಾಗೂ ಕಾರು ಎರಡೂ ವಾಹನಗಳು ಪುತ್ತೂರು ಕಡೆಯಿಂದ ಆಗಮಿಸಿದ್ದು, ಡಿವೈಡರ್ ದಾಟಿ ರಸ್ತೆ ತಿರುಗುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕೃಷ್ಣನಗರ: ಸಿಲೆರಿಯೋ – ಬೈಕ್ ಅಪಘಾತ!
What's your reaction?
Related Posts
ಪ್ರಜ್ಞೆ ತಪ್ಪಿ ಬಿದ್ದ ಆಟೋ ಚಾಲಕ: ಜೀವ ಉಳಿಸಿದ ಜನೌಷಧಿ ಕೇಂದ್ರದ ಸುರೇಖಾ
ಬಂಟ್ವಾಳ: ಪ್ರಜ್ಞೆ ತಪ್ಪಿ ಬಿದ್ದ ಆಟೋ ಚಾಲಕರೋರ್ವರಿಗೆ ಚಿಕಿತ್ಸೆ ನೀಡಿ, ಜೀವ ಉಳಿಸಿದ…
ಮಂಗಳೂರು- ಸುಬ್ರಹ್ಮಣ್ಯ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ ಸೆ.15ರಿಂದ!!
ಕಾಣಿಯೂರು: ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ…
ಬೆಳ್ತಂಗಡಿ: ಮಟ್ಟಣ್ಣನವರ್ ಸಹಿತ ನಾಲ್ವರು ಎಸ್ಐಟಿ ವಿಚಾರಣೆಗೆ ಹಾಜರು!
ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳ ವಿಚಾರಣೆಗೆ ಗುರುವಾರ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ…
ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ
ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…
ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ
ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…
ಸೆ. 13: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ವಿದ್ಯಾನಿಧಿ – ಸಹಾಯಧನ ವಿತರಣೆ
ಪುತ್ತೂರು: ದರ್ಬೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ವಿದ್ಯಾನಿಧಿ - ಸಹಾಯಧನ…
ಆನೆ ಓಡಿಸುವ ಕಾರ್ಯಾಚರಣೆ: ದೇರ್ಲ, ಕೌಡಿಚ್ಚಾರು, ಮಾಡಾವು ರಸ್ತೆ ಬ್ಲಾಕ್!! ನಾಳೆಯೂ ಮುಂದುವರಿಯಲಿದೆ ಅರಣ್ಯ ಇಲಾಖೆ ಕಾರ್ಯಾಚರಣೆ
ಪುತ್ತೂರು: ಕೆಯ್ಯೂರಿನ ದೇರ್ಲ ಭಾಗದಲ್ಲಿ ಹಾವಳಿ ನೀಡುತ್ತಿದ್ದ ಕಾಡಾನೆಯನ್ನು ಓಡಿಸುವ…
ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ
ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ವೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ…
ನಾರಾಯಣ ಗುರುಗಳ ಅಪಹಾಸ್ಯ ಮಾಡಲು ಮಹಮ್ಮದಾಲಿ ಯಾರು? ವಿಶ್ವಗುರುವಿನ ನಿಂದನೆ ಹಿಂದೆ ಷಡ್ಯಂತ್ರವಿದೆ: ಬಿಜೆಪಿ
ಪುತ್ತೂರು: ಧರ್ಮಸ್ಥಳದ ವಿಚಾರದಲ್ಲಿ ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ…
ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…