Gl
ಕರಾವಳಿ

ಕೃಷ್ಣನಗರ: ಸಿಲೆರಿಯೋ – ಬೈಕ್ ಅಪಘಾತ!

ಉಪ್ಪಿನಂಗಡಿ - ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಬೈಕ್ ಹಾಗೂ ಕಾರು ಎರಡೂ ವಾಹನಗಳು ಪುತ್ತೂರು ಕಡೆಯಿಂದ ಆಗಮಿಸಿದ್ದು, ಡಿವೈಡರ್ ದಾಟಿ ರಸ್ತೆ ತಿರುಗುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

rachana_rai
Pashupathi
akshaya college
Balakrishna-gowda

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…