tamanvi
ಕರಾವಳಿ

ಕೃಷ್ಣನಗರ: ಸಿಲೆರಿಯೋ – ಬೈಕ್ ಅಪಘಾತ!

D_shiva_bhat
ಉಪ್ಪಿನಂಗಡಿ - ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಬೈಕ್ ಹಾಗೂ ಕಾರು ಎರಡೂ ವಾಹನಗಳು ಪುತ್ತೂರು ಕಡೆಯಿಂದ ಆಗಮಿಸಿದ್ದು, ಡಿವೈಡರ್ ದಾಟಿ ರಸ್ತೆ ತಿರುಗುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…