ಕರಾವಳಿ

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನಿಂದ 6.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ,ಲ್ಯಾಪ್ ಟಾಪ್ ಕಳವು:

ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್‌ ಬ್ಯಾಗ್‌ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್‌ ಬ್ಯಾಗ್‌ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

akshaya college

ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾ‌ರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಬಂಧಿತ ಆರೋಪಿ.

ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ.

ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…