Gl
ಕರಾವಳಿ

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನಿಂದ 6.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ,ಲ್ಯಾಪ್ ಟಾಪ್ ಕಳವು:

ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್‌ ಬ್ಯಾಗ್‌ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್‌ ಬ್ಯಾಗ್‌ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Pashupathi

ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾ‌ರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಬಂಧಿತ ಆರೋಪಿ.

akshaya college

ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ.

ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…