tamanvi
ಕರಾವಳಿ

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನಿಂದ 6.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ,ಲ್ಯಾಪ್ ಟಾಪ್ ಕಳವು:

D_shiva_bhat
ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್‌ ಬ್ಯಾಗ್‌ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್‌ ಬ್ಯಾಗ್‌ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

maithri

ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾ‌ರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಬಂಧಿತ ಆರೋಪಿ.

ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ.

ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…