tamanvi
ಕರಾವಳಿ

ಬಲ್ನಾಡು ಗ್ರಾಮ ಅರಣ್ಯ ಸಮಿತಿಯ ನೂತನ ಅಧ್ಯಕ್ಷರಾಗಿ  ಸಾಜ ರಾಧಾಕೃಷ್ಣ ಆಳ್ವ ಆಯ್ಕೆ

D_shiva_bhat
ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಗೆ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಗೆ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.

maithri

ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ವೀರಣ್ಣರಿದ್ದು, ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ ಕೆ, ಸುಂದರ ಎಂ, ಕುಟ್ಟಿನಲಿಕೆ ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ. ಕುಸುಮ ಎಂ ಅವರು ನಿರ್ದೇಶಕರಾಗಿ ಆಯ್ಕೆಯಾದರು. ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಎಂ. ಈ ಸಂದರ್ಭ ಉಪಸ್ಥಿತರಿದ್ದರು. ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಕೆ.ಟಿ.ಗೋಪಾಲ ಚುನಾವಣಾಧಿಕಾರಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…