Gl
ಕರಾವಳಿ

ಬನ್ನೆಂಗಳದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ, ಸನ್ಮಾನ 

 ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 56ನೇ ತಾಳಮದ್ಧಳೆ ಭಾನುಮತಿ ಕಲ್ಯಾಣ ಬೆಳ್ತಂಗಡಿ ಇಳಂತಿಲ ಗ್ರಾಮದ ಬನ್ನೆಂಗಳ ಸಮೃದ್ಧಿ ನಿವಾಸದಲ್ಲಿ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 56ನೇ ತಾಳಮದ್ಧಳೆ ಭಾನುಮತಿ ಕಲ್ಯಾಣ ಬೆಳ್ತಂಗಡಿ ಇಳಂತಿಲ ಗ್ರಾಮದ ಬನ್ನೆಂಗಳ ಸಮೃದ್ಧಿ ನಿವಾಸದಲ್ಲಿ ಜರಗಿತು.

Pashupathi

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಸುರೇಶ್ ರಾವ್. ಬಿ,ನಿತೀಶ್ ಕುಮಾರ್.ವೈ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,ಶ್ರೀಪತಿ ಭಟ್ ಉಪ್ಪಿನಂಗಡಿ

akshaya college

ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್,ಗುಡ್ಡಪ್ಪ ಬಲ್ಯ (ಬಾಹ್ಲಿಕ ರಾಜ )ಶ್ರೀಮತಿ ಶ್ರುತಿ  ವಿಸ್ಮಿತ್ (ವನಚರರು, ಮಂತ್ರಿ )ಮಾಸ್ಟರ್ ಸುಶಾಂತ(ನಾರದ ) ರವೀಂದ್ರ ದರ್ಬೆ (ಕೌರವ )ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ )ಶ್ರೀಮತಿ ಗೀತಾ ಕುದ್ದಣ್ಣಾಯ  (ಮಾಗಧ )ಮಹಾಲಿಂಗೇಶ್ವರ ಭಟ್.ಕೆ (ಶಿಶುಪಾಲ ) ಶ್ರೀಮತಿ ಪುಷ್ಪಾ ತಿಲಕ್(ಭೀಷ್ಮ ) ಸತೀಶ ಶಿರ್ಲಾಲ್ (ಭೀಮ )ಹರೀಶ ಆಚಾರ್ಯ ಬಾರ್ಯ(ಅರ್ಜುನ )ದಿವಾಕರ ಆಚಾರ್ಯ ಗೇರುಕಟ್ಟೆ (ಬಾಹ್ಲಿಕನ ಮಂತ್ರಿ )ಭಾಗವಹಿಸಿದ್ದರು.

ಪ್ರಾಯೋಜಕರಾದ ಭಾಗವತ ಸುರೇಶ್ ರಾವ್ ಬನ್ನೆಂಗಳ, ಆಶಾರಾವ್ ಇವರನ್ನು ಯಕ್ಷಗಾನ ಸಂಘದ ವತಿಯಿಂದ ಗೌರವಿಸಲಾಯಿತು. ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ಪೆರಿಯಡ್ಕ ಸಾಂಸ್ಕೃತಿಕ ಕಲಾವೇದಿಕೆ ಅಧ್ಯಕ್ಷ ಮಹಾಲಿಂಗೇಶ್ವರ ಭಟ್. ಕೆ ಉಪನ್ಯಾಸಕ ಗುಡ್ಡಪ್ಪ ಬಲ್ಯಉಪಸ್ಥಿತರಿದ್ದರು.

ಸಂಜೀವ ಪಾರೆಂಕಿ ಸನ್ಮಾನಿತರಿಗೆ ಶುಭಹಾರೈಸಿದರು. ರೋಟೆರಿಯನ್ ರವೀಂದ್ರ ದರ್ಬೆ ಸನ್ಮಾನ ಪತ್ರ ವಾಚಿಸಿದರು. ತಾಳಮದ್ದಳೆಯಲ್ಲಿ ಭಾಗವಹಿಸಿದ ಕಲಾವಿದರನ್ನುಶಾಲು, ಸ್ಮರಣಿಕೆ  ನೀಡಿ ಸುರೇಶ್ ರಾವ್ ಗೌರವಿಸಿದರು. ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಸ್ವಾಗತಿಸಿ ಹರೀಶ್ ಆಚಾರ್ಯ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…