Gl harusha
ಕರಾವಳಿ

ಚಾರ್ವಾಕ: ದಿವೀಶ್ ಮಡಿವಾಳ ಹೃದಯಾಘಾತದಿಂದ ನಿಧನ

ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.

srk ladders
Pashupathi
Muliya

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೃತರು ಪುತ್ತೂರಿನ ಸಂಪ್ಯದಲ್ಲಿ ಮನೆ ಮಾಡಿದ್ದರು. ಚಾರ್ವಾಕದ ಮೂಲ ಮನೆಯಲ್ಲಿ ದೈವಗಳ ಕಾರ್ಯಕ್ರಮದ ನಿಮಿತ್ತ ಅಲ್ಲಿಗೆ ಬಂದವರು ನಿನ್ನೆ ರಾತ್ರಿಯೇ ಪುತ್ತೂರಿಗೆ ಬಂದಿದ್ದರು.

ಬೆಳಗ್ಗಿನ ಜಾವ ಹೃದಯಾಘಾತವಾದ ತಕ್ಷಣ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಡಿ.28ರಂದು ವಿದೇಶಕ್ಕೆ ಹೋಗುವವರಿದ್ದರು.

ಮೃತರು ತಂದೆ, ಪತ್ನಿ, ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…