tamanvi
ಕರಾವಳಿ

ಚಾರ್ವಾಕ: ದಿವೀಶ್ ಮಡಿವಾಳ ಹೃದಯಾಘಾತದಿಂದ ನಿಧನ

D_shiva_bhat
ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.

maithri

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೃತರು ಪುತ್ತೂರಿನ ಸಂಪ್ಯದಲ್ಲಿ ಮನೆ ಮಾಡಿದ್ದರು. ಚಾರ್ವಾಕದ ಮೂಲ ಮನೆಯಲ್ಲಿ ದೈವಗಳ ಕಾರ್ಯಕ್ರಮದ ನಿಮಿತ್ತ ಅಲ್ಲಿಗೆ ಬಂದವರು ನಿನ್ನೆ ರಾತ್ರಿಯೇ ಪುತ್ತೂರಿಗೆ ಬಂದಿದ್ದರು.

ಬೆಳಗ್ಗಿನ ಜಾವ ಹೃದಯಾಘಾತವಾದ ತಕ್ಷಣ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಡಿ.28ರಂದು ವಿದೇಶಕ್ಕೆ ಹೋಗುವವರಿದ್ದರು.

ಮೃತರು ತಂದೆ, ಪತ್ನಿ, ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…