Gl harusha
ಕರಾವಳಿ

ಕಾರ್ಪಾಡಿ ದ್ವಾರದ ಬಳಿ ಸರಣಿ ಅಪಘಾತ ಸಾಲುಗಟ್ಟಿ ನಿಂತ ವಾಹನಗಳು: ಪ್ರಯಾಣಿಕರ ಪರದಾಟ

ಪುತ್ತೂರು: ಸಂಪ್ಯ - ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು.

srk ladders
Pashupathi

ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು‌ ತಿಳಿದುಬಂದಿದೆ.

ಫಾರ್ಚೂನರ್ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಎರ್ಟಿಗಾ ಕಾರಿಗೆ ಹಿಂಬದಿಯಿಂದ ಡಿಕ್ಕಿ‌ಹೊಡೆದಿದೆ. ಎರ್ಟಿಗಾ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಸಿಟಿ ಹೋಂಡಾ ಕಾರಿಗೆ ಅಪ್ಪಳಿಸಿದೆ. ಪರಿಣಾಮ ಮೂರು ಕಾರುಗಳಿಗೆ ಹಾನಿಯಾಗಿದ್ದು, ಕಾರಿನ ಏರ್ ಬಲೂನ್ ಗಳು ತೆರೆದುಕೊಂಡಿವೆ.

ರಸ್ತೆಯುದ್ಧಕ್ಕೂ ಕಾರುಗಳ ಆಯಿಲ್ ಚೆಲ್ಲಿದೆ.

ಹೆದ್ದಾರಿಯ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ-  ಸೆಝ್’ನಿಂದ ಹೊಸ ತಪರಾಕಿ!

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ…