tamanvi
ಕರಾವಳಿ

ಕಾರ್ಪಾಡಿ ದ್ವಾರದ ಬಳಿ ಸರಣಿ ಅಪಘಾತ ಸಾಲುಗಟ್ಟಿ ನಿಂತ ವಾಹನಗಳು: ಪ್ರಯಾಣಿಕರ ಪರದಾಟ

D_shiva_bhat
ಪುತ್ತೂರು: ಸಂಪ್ಯ - ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು.

maithri

ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು‌ ತಿಳಿದುಬಂದಿದೆ.

ಫಾರ್ಚೂನರ್ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಎರ್ಟಿಗಾ ಕಾರಿಗೆ ಹಿಂಬದಿಯಿಂದ ಡಿಕ್ಕಿ‌ಹೊಡೆದಿದೆ. ಎರ್ಟಿಗಾ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಸಿಟಿ ಹೋಂಡಾ ಕಾರಿಗೆ ಅಪ್ಪಳಿಸಿದೆ. ಪರಿಣಾಮ ಮೂರು ಕಾರುಗಳಿಗೆ ಹಾನಿಯಾಗಿದ್ದು, ಕಾರಿನ ಏರ್ ಬಲೂನ್ ಗಳು ತೆರೆದುಕೊಂಡಿವೆ.

ರಸ್ತೆಯುದ್ಧಕ್ಕೂ ಕಾರುಗಳ ಆಯಿಲ್ ಚೆಲ್ಲಿದೆ.

ಹೆದ್ದಾರಿಯ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…