Gl jewellers
ಕರಾವಳಿ

ಮಂಗಳೂರು: ಬ್ಯಾಂಕ್ ನಲ್ಲಿ ಅಗ್ನಿ ಅವಘಡ; ಬೆಂಕಿಗೆ ಆಹುತಿಯಾದ ದಾಖಲೆಗಳು

ಬಂಟ್ಸ್ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ಸ್ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಬ್ಯಾಂಕಿನಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಬರುತ್ತಿದೆ ಎನ್ನಲಾಗಿದೆ. ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓಡಿ ಬಂದಿದ್ದು, ಮಧ್ಯಾಹ್ನವಾಗಿದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ಕಾರ್ಯಾಚರಣೆ ಮಾಡುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ-  ಸೆಝ್’ನಿಂದ ಹೊಸ ತಪರಾಕಿ!

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ…

ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ

ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…

ಕನ್ನಡಕ್ಕೆ ಮತ್ತೊಂದು ಏಟು ನೀಡಿದ ಕೇರಳ ಸರಕಾರ!!ಕಾಸರಗೋಡು ಕನ್ನಡಿಗರ ಮೇಲಿನ ದಬ್ಬಾಳಿಕೆ ಮುಂದುವರಿಕೆ!

ಕನ್ನಡಿಗರ ಮೇಲೆ ಕೇರಳ ಸರಕಾರದ ದಬ್ಬಾಳಿಕೆ ಮುಂದುವರಿದಿದ್ದು, ಈಗ ಕನ್ನಡಿಗರಿಂದ ಕನ್ನಡಿಗರಿಗೆ…