tamanvi
ಕರಾವಳಿ

ಮಂಗಳೂರು: ಬ್ಯಾಂಕ್ ನಲ್ಲಿ ಅಗ್ನಿ ಅವಘಡ; ಬೆಂಕಿಗೆ ಆಹುತಿಯಾದ ದಾಖಲೆಗಳು

D_shiva_bhat
ಬಂಟ್ಸ್ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ಸ್ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

maithri

ಬ್ಯಾಂಕಿನಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಬರುತ್ತಿದೆ ಎನ್ನಲಾಗಿದೆ. ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓಡಿ ಬಂದಿದ್ದು, ಮಧ್ಯಾಹ್ನವಾಗಿದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ಕಾರ್ಯಾಚರಣೆ ಮಾಡುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…