ಶಿಕ್ಷಣ

ಸಿಇಟಿ ‘ಕನ್ನಡ’ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ!!

ಎ.18ರಂದು ನಿಗದಿಯಾಗಿದ್ದ ಸಿಇಟಿ ಕನ್ನಡ ಭಾಷಾಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಏ. 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಎ.18ರಂದು ನಿಗದಿಯಾಗಿದ್ದ ಸಿಇಟಿ ಕನ್ನಡ ಭಾಷಾಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಏ. 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

akshaya college

ವಿಧಾನಪರಿಷತ್ತಿನಲ್ಲಿ ಸದಸ್ಯರಾದ ಐವನ್ ಡಿಸೋಜ ಅವರು ಏ.18ರಂದು ಗುಡ್‌ ಪ್ರೈಡೆ ದಿನದಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಗೆ 2,537 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 115 ಮಂದಿ ಕ್ರೈಸ್ತ ಸಮುದಾಯದ ಅಭ್ಯರ್ಥಿಗಳಾಗಿದ್ದಾರೆ. ಹೀಗಾಗಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಎಂದು ಮನವಿ ಮಾಡಿದ್ದರು. ಹೀಗಾಗಿ ಸಚಿವರು ಈ ಕುರಿತು ಇಲಾಖೆಗೆ ಸೂಚನೆ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ…

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನಲ್ಲಿ ತಲೆಯೆತ್ತಲಿರುವ ‘ಸಿಂಧೂರವನ’ |ಪ್ರತಿಯೊಂದು ಗಿಡಕ್ಕೂ ಒಬ್ಬೊಬ್ಬ ಕಾರ್ಗಿಲ್ ಯೋಧನ ಹೆಸರು!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…