ಕಡಬ ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕರ್ಯನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟಿçÃಯ ಶಿಕ್ಷಣ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಓಂತ್ರಡ್ಕ ಶಾಲೆಯಲ್ಲಿ ೦೯ ವರ್ಷಗಳಿಂದ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸುಮಾರು ಒಂಭತ್ತು ವರ್ಷಗಳ ಕಾಲ ಬೆಂಗಳೂರಿನ ಪ್ರತಿಷ್ಠಿತ ಸಿ.ಬಿ.ಎಸ್.ಸಿ ಶಾಲೆಗಳಲ್ಲಿ ಶೈಕ್ಷಣಿಕ ಕೋ-ಆರ್ಡಿನೇಟರ್, ಪ್ರಾಂಶುಪಾಲರಾಗಿ ಸಹ ಕಾರ್ಯನಿರ್ವಹಿಸಿರುತ್ತಾರೆ. ಒಟ್ಟು ೧೬ ವರ್ಷಗಳ ಸೇವಾನುಭವನ್ನು ಹೊಂದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಹಲವು ತರಬೇತಿಗಳಿಗೆ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಶಿಕ್ಷಕರಿಗೆ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದಾರೆ. ಕೊರೋನಾ ಕಾಲದಲ್ಲಿ ಕಲಿಕಾ ಚೇತರಿಕೆಯ ೮ನೇ ತರಗತಿಯ ಇಂಗ್ಲೀಷ್ ಕಲಿಕಾ ಹಾಳೆ ತಯಾರಿಕೆಯ ಸಂಪನ್ಮೂಲ ತಂಡದಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿರುತ್ತಾರೆ. ಇವರ ಹಲವು ಲೇಖನಗಳು ರಾಜ್ಯದ ಹಲವು ಪತ್ರಿಕೆಗಳಲ್ಲಿ, ರಾಷ್ಟಿçÃಯ ಮತ್ತು ಅಂತರಾಷ್ಷೀಯ ನಿಯತಕಾಲಿಕೆಗಳಲ್ಲಿ ಕೂಡ ಪ್ರಕಟಗೊಂಡಿದೆ. ಈ ಹಿಂದೆ ಇವರು ಬರೆದಿರುವ ಲೇಖನವನ್ನು ಮೆಚ್ಚಿ ಅಂದಿನ ಶಿಕ್ಷಣ ಸಚಿವರಾಗಿದ್ದ ಶ್ರೀ ಸುರೇಶ್ ಕುಮಾರ್ರವರು ಇವರಿಗೆ ದೂರವಾಣಿ ಕರೆ ಮಾಡಿ ಅಂಭಿನAದಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದರ ಜೊತೆ ರಾಷ್ಡಿçÃಯ ಮಟ್ಟದಲ್ಲಿ ಶೈಕ್ಷಣಿಕ ಆಡಳಿತ ಸುಧಾರಣೆಗೆ ಭಾರತೀಯ ಶಿಕ್ಷಣ ಸೇವೆ (ಐಇಎಸ್) ಯನ್ನು ಆರಂಭಿಸಬೇಕು ಮತ್ತು ಈ ಪರೀಕ್ಷೆಯನ್ನು ನಡೆಸುವ ನಿಯಮಗಳ ಬಗ್ಗೆ ಇವರು ಸಿದ್ದಪಡಿಸಿದ ಪ್ರಸ್ತಾವನೆಗೆ ಪ್ರಧಾನ ಮಂತ್ರಿಗಳಿAದ ಸ್ಪಂದನೆ ಕೂಡ ದೊರೆತಿರುವುದು ಇವರ ಶೈಕ್ಷಣಿಕ ಚಿಂತನೆಗೆ ಸಾಕ್ಷಿಯಾಗಿದೆ. ಇವರು ರಾಷ್ಟಿçÃಯ ಮತ್ತು ಅಂತರಾಷ್ಷೀಯ ಸಮ್ಮೆಳನಗಳಲ್ಲಿ ಕೂಡ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಿರುತ್ತಾರೆ. ಕೆಲವು ಪದವಿ ಮಟ್ಟದ ಪಠ್ಯಪುಸ್ತಕಗಳಿಗೆ ಪಾಠಗಳನ್ನು ಬರೆದಿರುವ ಅನುಭವ ಇವರಿಗಿದೆ. ಕುವೆಂಪು ವಿಶ್ವವಿದ್ಯಾನಿಲಂiÀiದಿAದ ಎಂ.ಎ ಅರ್ಥಶಾಸ್ತçದಲ್ಲಿ ಎಳನೆಯ ರ್ಯಾಂಕ್ ಗಳಿಸಿರುವ ಇವರು ಅಳಗಪ್ಪ ವಿಶ್ವವಿದ್ಯಾನಿಲಯಿಂದ ಎಂ.ಎ (ಇಂಗ್ಲೀಷ್), ಕುವೆಂಪು ವಿಶ್ವವಿದ್ಯಾನಿಲಯಿಂದ ಎಂ.ಎ (ಇತಿಹಾಸ), ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಿಂದ ಎಂ.ಇಡಿ (ಶಿಕ್ಷಣ)ಮತ್ತು ಮೈಸ್ ನಿಂದ ಡಿ.ಸಿ.ಎ ಪದವಿಗಳನ್ನು ಪಡೆದಿರುತ್ತಾರೆ. ಕೆ-ಸೆಟ್ ಪರೀಕ್ಷೆಯನ್ನು ಕೂಡ ತೆರ್ಗಡೆ ಹೊಂದಿರುತ್ತಾರೆ. ಇವರು ರಂಗಭೂಮಿ ಕಲಾವಿದರಾಗಿ, ಹಲವಾರು ರಂಗಪ್ರÀದರ್ಶನಗಳಲ್ಲಿ ಸಹ ಹೆಸರು ಮಾಡಿದ್ದಾರೆ. ವಿವಿಧ ಶಿಕ್ಷಕ ಸಂಘಟನೆಗಳ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಿಲೀಪ್ ಕುಮಾರ್ರವರ ಶಿಕ್ಷಣ, ಸಂಘಟನೆ ಹಾಗೂ ಸಮಾಜ ಸೇವೆೆಯನ್ನು ಪರಿಗಣಿಸಿ ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಸಭಾಭವನದಲ್ಲಿ ನಡೆದ ರಾಷ್ಟçಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ಅಧ್ಯಕ್ಷರಾದ ಶ್ರೀ ಮುಧುನಾಯ್ಕ ಲಂಬಾಣಿ ಇವರ ಸಮ್ಮುಖದಲ್ಲಿ ರಾಷ್ಟçಮಟ್ಟದ ಶಿಕ್ಷಣ ಸೌರಭ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಹಿಂದೆ ಇವರಿಗೆ ಕನ್ನಡ ರಕ್ಷಣಾ ವೇದಿಕೆಯು ರಾಜ್ಯಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇತ್ತೀಚಿಗೆ ಇವರ ‘ಕೊರೊನಾ ಕಾಲದ ಮಾತು ಮಂಥನ’ ಎಂಬ ಕೃತಿಯು ಪ್ರಕಟಗೊಂಡಿದೆ. ರಾಜ್ಯ ಮತ್ತು ಜಿಲ್ಲೆಯ ಹಲವು ಸಂಘ, ಸಂಸ್ಥೆಗಳೂ ಸೇರಿದಂತೆ ಶಿಕ್ಷಕರು, ಸಂಘಟನೆಗಳು ಇವರನ್ನು ಅಭಿನಂದಿಸಿವೆ.
ರಾಷ್ಟ್ರ ಮಟ್ಟದ ‘ಶಿಕ್ಷಣ ಸೌರಭ’ ಪ್ರಶಸ್ತಿಗೆ ದಿಲೀಪ್ ಕುಮಾರ್ ಆಯ್ಕೆ
What's your reaction?
- 394c
- 394cc
- 3ai technology
- 3ajjavara
- 2alwas
- 2apology
- 2artificial intelegence
- 2avg
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2crime
- 2crime news
- 2cyclothon
- 2darmasthala
- 2death news
- 2dust bin
- 2education
- 2fraud
- 2gl
- 2gods own country
- 2gold
- 2google for education
- 2independence
- 2jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುರುಷ ಪ್ರಧಾನ ಮನಸ್ಥಿತಿಯೇ ಮಹಿಳಾ ದೌರ್ಜನ್ಯಕ್ಕೆ ಕಾರಣ | ಮಹಿಳಾ ದೌರ್ಜನ್ಯ ಮತ್ತು ಕಾನೂನು ಪರಿಹಾರ ವಿಚಾರ ಸಂಕಿರಣದಲ್ಲಿ ಕೃಷ್ಣಪ್ರಸಾದ್ ನಡ್ಸಾರ್
ಪುತ್ತೂರು: ಮಹಿಳೆಯರು ಸಮಾಜದ ಕಣ್ಣು. ಹಾಗೆಂದು ದೌರ್ಜನ್ಯ ಇಂದಿಗೂ ಮುಂದುವರಿಯುತ್ತಲೇ ಇದೆ. ಇದು…
10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ…
ಡಿಹೆಚ್ಎಫ್ಡಬ್ಲೂಎಸ್ನಲ್ಲಿ 20 ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಇಲ್ಲೊಂದು ಸಿಹಿಸುದ್ದಿಯಿದೆ.…
CET 2026: ಅರ್ಜಿ ತಿದ್ದುಪಡಿಗೆ ಗಡುವು!
ಬೆಂಗಳೂರು: ಎಂಜಿನಿಯರಿಂಗ್ ಹಾಗೂ ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ…
ಪಾಪೆಮಜಲು ಫ್ರೌಡ ಶಾಲೆಯಲ್ಲಿ ಮಾದಕ ದ್ರವ್ಯ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮ | ಕೆಟ್ಟ ಚಟಗಳಿಗೆ ಬಲಿಯಾಗದೆ ಶಿಕ್ಷಣದ ಕಡೆ ಗಮನಹರಿಸಿ : ಶ್ರೀಕಾಂತ್ ಬಿರಾವು
ಪುತ್ತೂರು: ಮಾದಕ ವ್ಯಸನ ಈಗಿನ ಸಮಾಜದ ದೊಡ್ಡ ಭಾದಕವಾಗಿದ್ದು, ಯುವ ಸಮಾಜ ಇದರಿಂದ ದಾರಿ…
ಪೊಲೀಸ್ ಸಿಬ್ಬಂದಿಗೆ ಐಎಎಸ್ – ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಕಾರ್ಯಾಗಾರ
ಪುತ್ತೂರು: ಪೊಲೀಸ್ ಸಿಬ್ಬಂದಿಗಳ ವೃತ್ತಿಜೀವನದ ಜೊತೆಗೆ ಅವರ ವೈಯಕ್ತಿಕ ಪ್ರಗತಿಗೂ ಉತ್ತೇಜನ…
ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್ಗಳ ಅಪ್ಡೇಟ್ ನೀಡಿದ ಕೆಇಎ
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025)…
ದ.ಕ.–ಉಡುಪಿಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಕಠಿಣ ಭದ್ರತಾ ಕ್ರಮಗಳು ಜಾರಿಗೆ
ಮಂಗಳೂರು: 2025–26ನೇ ಶೈಕ್ಷಣಿಕ ವರ್ಷದ ವಾರ್ಷಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರ,…
ದ್ವಿತೀಯ ಪಿಯು ಪರೀಕ್ಷೆ: ಕೆಎಸ್ಆರ್ಟಿಸಿ ಬಸ್’ನಲ್ಲಿ ಉಚಿತ ಪ್ರಯಾಣ!
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ…
ಅಕ್ಷಯ ಕಾಲೇಜೀನಲ್ಲಿ “Com- Acumen 2k25” ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್…























