ಕಡಬ ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕರ್ಯನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟಿçÃಯ ಶಿಕ್ಷಣ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಓಂತ್ರಡ್ಕ ಶಾಲೆಯಲ್ಲಿ ೦೯ ವರ್ಷಗಳಿಂದ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸುಮಾರು ಒಂಭತ್ತು ವರ್ಷಗಳ ಕಾಲ ಬೆಂಗಳೂರಿನ ಪ್ರತಿಷ್ಠಿತ ಸಿ.ಬಿ.ಎಸ್.ಸಿ ಶಾಲೆಗಳಲ್ಲಿ ಶೈಕ್ಷಣಿಕ ಕೋ-ಆರ್ಡಿನೇಟರ್, ಪ್ರಾಂಶುಪಾಲರಾಗಿ ಸಹ ಕಾರ್ಯನಿರ್ವಹಿಸಿರುತ್ತಾರೆ. ಒಟ್ಟು ೧೬ ವರ್ಷಗಳ ಸೇವಾನುಭವನ್ನು ಹೊಂದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಹಲವು ತರಬೇತಿಗಳಿಗೆ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಶಿಕ್ಷಕರಿಗೆ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದಾರೆ. ಕೊರೋನಾ ಕಾಲದಲ್ಲಿ ಕಲಿಕಾ ಚೇತರಿಕೆಯ ೮ನೇ ತರಗತಿಯ ಇಂಗ್ಲೀಷ್ ಕಲಿಕಾ ಹಾಳೆ ತಯಾರಿಕೆಯ ಸಂಪನ್ಮೂಲ ತಂಡದಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿರುತ್ತಾರೆ. ಇವರ ಹಲವು ಲೇಖನಗಳು ರಾಜ್ಯದ ಹಲವು ಪತ್ರಿಕೆಗಳಲ್ಲಿ, ರಾಷ್ಟಿçÃಯ ಮತ್ತು ಅಂತರಾಷ್ಷೀಯ ನಿಯತಕಾಲಿಕೆಗಳಲ್ಲಿ ಕೂಡ ಪ್ರಕಟಗೊಂಡಿದೆ. ಈ ಹಿಂದೆ ಇವರು ಬರೆದಿರುವ ಲೇಖನವನ್ನು ಮೆಚ್ಚಿ ಅಂದಿನ ಶಿಕ್ಷಣ ಸಚಿವರಾಗಿದ್ದ ಶ್ರೀ ಸುರೇಶ್ ಕುಮಾರ್ರವರು ಇವರಿಗೆ ದೂರವಾಣಿ ಕರೆ ಮಾಡಿ ಅಂಭಿನAದಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದರ ಜೊತೆ ರಾಷ್ಡಿçÃಯ ಮಟ್ಟದಲ್ಲಿ ಶೈಕ್ಷಣಿಕ ಆಡಳಿತ ಸುಧಾರಣೆಗೆ ಭಾರತೀಯ ಶಿಕ್ಷಣ ಸೇವೆ (ಐಇಎಸ್) ಯನ್ನು ಆರಂಭಿಸಬೇಕು ಮತ್ತು ಈ ಪರೀಕ್ಷೆಯನ್ನು ನಡೆಸುವ ನಿಯಮಗಳ ಬಗ್ಗೆ ಇವರು ಸಿದ್ದಪಡಿಸಿದ ಪ್ರಸ್ತಾವನೆಗೆ ಪ್ರಧಾನ ಮಂತ್ರಿಗಳಿAದ ಸ್ಪಂದನೆ ಕೂಡ ದೊರೆತಿರುವುದು ಇವರ ಶೈಕ್ಷಣಿಕ ಚಿಂತನೆಗೆ ಸಾಕ್ಷಿಯಾಗಿದೆ. ಇವರು ರಾಷ್ಟಿçÃಯ ಮತ್ತು ಅಂತರಾಷ್ಷೀಯ ಸಮ್ಮೆಳನಗಳಲ್ಲಿ ಕೂಡ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಿರುತ್ತಾರೆ. ಕೆಲವು ಪದವಿ ಮಟ್ಟದ ಪಠ್ಯಪುಸ್ತಕಗಳಿಗೆ ಪಾಠಗಳನ್ನು ಬರೆದಿರುವ ಅನುಭವ ಇವರಿಗಿದೆ. ಕುವೆಂಪು ವಿಶ್ವವಿದ್ಯಾನಿಲಂiÀiದಿAದ ಎಂ.ಎ ಅರ್ಥಶಾಸ್ತçದಲ್ಲಿ ಎಳನೆಯ ರ್ಯಾಂಕ್ ಗಳಿಸಿರುವ ಇವರು ಅಳಗಪ್ಪ ವಿಶ್ವವಿದ್ಯಾನಿಲಯಿಂದ ಎಂ.ಎ (ಇಂಗ್ಲೀಷ್), ಕುವೆಂಪು ವಿಶ್ವವಿದ್ಯಾನಿಲಯಿಂದ ಎಂ.ಎ (ಇತಿಹಾಸ), ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಿಂದ ಎಂ.ಇಡಿ (ಶಿಕ್ಷಣ)ಮತ್ತು ಮೈಸ್ ನಿಂದ ಡಿ.ಸಿ.ಎ ಪದವಿಗಳನ್ನು ಪಡೆದಿರುತ್ತಾರೆ. ಕೆ-ಸೆಟ್ ಪರೀಕ್ಷೆಯನ್ನು ಕೂಡ ತೆರ್ಗಡೆ ಹೊಂದಿರುತ್ತಾರೆ. ಇವರು ರಂಗಭೂಮಿ ಕಲಾವಿದರಾಗಿ, ಹಲವಾರು ರಂಗಪ್ರÀದರ್ಶನಗಳಲ್ಲಿ ಸಹ ಹೆಸರು ಮಾಡಿದ್ದಾರೆ. ವಿವಿಧ ಶಿಕ್ಷಕ ಸಂಘಟನೆಗಳ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಿಲೀಪ್ ಕುಮಾರ್ರವರ ಶಿಕ್ಷಣ, ಸಂಘಟನೆ ಹಾಗೂ ಸಮಾಜ ಸೇವೆೆಯನ್ನು ಪರಿಗಣಿಸಿ ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಸಭಾಭವನದಲ್ಲಿ ನಡೆದ ರಾಷ್ಟçಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ಅಧ್ಯಕ್ಷರಾದ ಶ್ರೀ ಮುಧುನಾಯ್ಕ ಲಂಬಾಣಿ ಇವರ ಸಮ್ಮುಖದಲ್ಲಿ ರಾಷ್ಟçಮಟ್ಟದ ಶಿಕ್ಷಣ ಸೌರಭ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಹಿಂದೆ ಇವರಿಗೆ ಕನ್ನಡ ರಕ್ಷಣಾ ವೇದಿಕೆಯು ರಾಜ್ಯಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇತ್ತೀಚಿಗೆ ಇವರ ‘ಕೊರೊನಾ ಕಾಲದ ಮಾತು ಮಂಥನ’ ಎಂಬ ಕೃತಿಯು ಪ್ರಕಟಗೊಂಡಿದೆ. ರಾಜ್ಯ ಮತ್ತು ಜಿಲ್ಲೆಯ ಹಲವು ಸಂಘ, ಸಂಸ್ಥೆಗಳೂ ಸೇರಿದಂತೆ ಶಿಕ್ಷಕರು, ಸಂಘಟನೆಗಳು ಇವರನ್ನು ಅಭಿನಂದಿಸಿವೆ.
ರಾಷ್ಟ್ರ ಮಟ್ಟದ ‘ಶಿಕ್ಷಣ ಸೌರಭ’ ಪ್ರಶಸ್ತಿಗೆ ದಿಲೀಪ್ ಕುಮಾರ್ ಆಯ್ಕೆ
What's your reaction?
- 394c
- 394cc
- 3ai technology
- 3ajjavara
- 3alwas
- 3apology
- 3artificial intelegence
- 3avg
- 3bihar minister
- 3bjp
- 3bjp leader
- 3bjp national president
- 3bt ranjan
- 3co-operative
- 3coastal
- 3crime
- 3crime news
- 2cyclothon
- 2darmasthala
- 2death news
- 2dust bin
- 2education
- 2fraud
- 2gl
- 2gods own country
- 2gold
- 2google for education
- 2independence
- 2jewel
- 2jewellers
- 2jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ | ವಿದ್ಯಾರ್ಥಿ ನಾಯಕಿಯಾಗಿ ಫಾತಿಮತ್ ಸನ, ಕಾರ್ಯದರ್ಶಿಯಾಗಿ ಮನಸ್ವಿ
ಪುತ್ತೂರು: ಮುಕ್ರಂಪಾಡಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 2026-27ನೇ ಸಾಲಿನ…
ನಾಳೆ ಶ್ರೀಧರಾಭಿವಂದನ | ಡಾ. ಎಚ್.ಜಿ. ಶ್ರೀಧರ್ ಅವರಿಗೆ ಶಿಷ್ಯವೃಂದ, ಪುತ್ತೂರು ಕಸಾಪದಿಂದ ಸಾರ್ವಜನಿಕ ಸನ್ಮಾನ
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ. ಶ್ರೀಧರ ಅವರಿಗೆ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರೇರಣಾ ಕಾರ್ಯಕ್ರಮ | ಶಿಕ್ಷಣ ಬದುಕನ್ನು ರೂಪಿಸುವ ಮಾಧ್ಯಮ: ಡಾ.ನರಸಿಂಹ ಮೂರ್ತಿ
ಪುತ್ತೂರು : ಶಿಕ್ಷಣ ನಮ್ಮ ಬದುಕನ್ನು ರೂಪಿಸುವ ಮಾಧ್ಯಮವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ…
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮಂತ್ರಿ ಮಂಡಲ ರಚನೆ | ಅಧ್ಯಕ್ಷರಾಗಿ ಅವನಿ ನಾಯಕ್, ಕಾರ್ಯದರ್ಶಿಯಾಗಿ ರಿಧಿ ಆರ್.ಕೆ. ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ | ಆರ್ಥಿಕ ಬೆಳವಣಿಗೆಗೆ ವಾಣಿಜ್ಯ ವಿದ್ಯಾರ್ಥಿಗಳ ಕೊಡುಗೆ ಅಪಾರ: ಸಿ.ಎ. ಅತೀತ ಬ್ರಹ್ಮ
ಪುತ್ತೂರು: ಬ್ಯಾಂಕಿಂಗ್, ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ದೇಶದ ಪ್ರಮುಖ ಹುದ್ದೆಗಳಲ್ಲಿ…
ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ಕಾರ್ಯಕ್ರಮ | ಧರ್ಮ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನಮಾರ್ಗ : ವಿಷ್ಣುಪ್ರದೀಪ್
ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ಉತ್ತಮ ವ್ಯಕ್ತಿತ್ವ, ಶಿಸ್ತು,…
ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ಸೆಕ್ಷನ್ ಆರಂಭ
ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತಮಹೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ | ಹಿಂದೂ ಧರ್ಮ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ
ಪುತ್ತೂರು: ಎಲ್ಲ ಮತಗಳಲ್ಲೂ ಒಳ್ಳೆಯವರಿದ್ದಾರೆಂಬುದು ಸತ್ಯ. ಆದರೆ ಒಳ್ಳೆಯವರನ್ನು ಮುಂದೆ…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಟಿವಿ ವಿಟ್ಲ ಸಾರಥ್ಯದ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ | ಲಕ್ಕಿ ಕೂಪನ್ ವಿಜೇತ ವಿದ್ಯಾರ್ಥಿಗಳಾದ ದೈವಿಕ್ ಬಿ ಮತ್ತು ಶಿಫಾ ಫಾತಿಮಾರವರಿಗೆ ಗೇರ್ ಸೈಕಲ್ ವಿತರಣೆ
ವಿಟಿವಿ ವಿಟ್ಲ ಸಾರಥ್ಯದಲ್ಲಿ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ ಮಾಣಿ ಪೆರಾಜೆ…
220 ವಿದ್ಯಾರ್ಥಿಗಳು, 34 ಸ್ಟಾಲ್ಗಳು ಸಾವಿರಾರು ಮಂದಿ ಖರೀದಿದಾರರು! ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ಉದ್ಯಮಿಗಳು!
ಪುತ್ತೂರು: ಸಾಮಾನ್ಯವಾಗಿ ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿ ಪ್ರಾಯೋಗಿಕ…






















