tamanvi
ಶಿಕ್ಷಣ

ಅಕ್ಷಯ ಕಾಲೇಜು: ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ.ಎಸ್  ಗೆ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ

ಮೈಸೂರು ವಿಶ್ವವಿದ್ಯಾನಿಲಯ,ರಾಷ್ಟೀಯ ಸೇವಾ ಯೋಜನೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ  ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ , ಮೈಸೂರು ಇಲ್ಲಿ ಮಾರ್ಚ್.17 ರಿಂದ ಮಾರ್ಚ್.21 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು ವಿಶ್ವವಿದ್ಯಾನಿಲಯ,ರಾಷ್ಟೀಯ ಸೇವಾ ಯೋಜನೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ  ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ , ಮೈಸೂರು ಇಲ್ಲಿ ಮಾರ್ಚ್.17 ರಿಂದ ಮಾರ್ಚ್.21 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ.ಎಸ್ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ, ಸಾಮೂಹಿಕ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ  ಹಾಗೂ ಕಿರುನಾಟಕ  ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ.

ವರ್ಷಿಣಿ.ಎಸ್  ಇವರು ಎನ್ .ಸುರೇಶ್ ಆಚಾರ್ಯ ಹಾಗೂ ವಾಣಿ .ಎ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲು, ಪ್ರಾಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿಗಳಾದ ಅರ್ಪಿತ್ ಟಿ. ಎ, ಮಂಗಳೂರು ವಿ.ವಿ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ಶೇಷಪ್ಪ .ಕೆ ಹಾಗೂ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಮೇಘಶ್ರೀ ಹಾಗೂ ಬೋಧಕ- ಭೋದಕೇತರರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…