tamanvi
ಶಿಕ್ಷಣ

ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 6ನೇ ರಾಂಕ್

D_shiva_bhat
ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ. ಇವರು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆದಿರುತ್ತಾರೆ. ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿರುತ್ತಾರೆ. ಇವರು ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿಗಳ ಪುತ್ರಿಯಾಗಿರುತ್ತಾರೆ. ಇವರು IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು ಪಡೆದಿರುತ್ತಾರೆ. 

maithri

ಒಟ್ಟು 600 ಅಂಕಗಳಲ್ಲಿ 591 ಅಂಕಗಳನ್ನು ಪಡೆದಿರುತ್ತಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಸಂಪರ್ಕ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ವಿದ್ಯಾರ್ಥಿಗಳಿಂದ ಮನವಿ

ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್…