tamanvi
ಶಿಕ್ಷಣ

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514 ನೇ ರ‍್ಯಾಂಕ್

ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ.

ಅಲ್ಲದೆ 11835 ನೇ ರ‍್ಯಾಂಕ್ (CRL) ಪಡೆದುಕೊಂಡಿದ್ದಾರೆ.

ಅವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದ ಅಭಿನಂದಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…