ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ. ಯಾಕೆಂದರೆ ಯೋಗದ ಜತೆ ದೊರಕುವ ಶಿಕ್ಷಣವೇ ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ತರಬೇತಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಹೊಸದಾಗಿ ಸಂಸ್ಥೆಗೆ ದಾಖಲಾತಿ ಹೊಂದಿದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಸುದರ್ಶನ ಕ್ರಿಯೆಯ ತರಬೇತಿ ನೀಡುವುದು ಹಾಗೂ ತದನಂತರ ಯೋಗದ ಜೊತೆಗೆ ದೈನಂದಿನ ಪಠ್ಯ ಶಿಕ್ಷಣದ ಪ್ರಾರಂಭ ಮಾಡುವುದು ಅಂಬಿಕಾ ಸಂಸ್ಥೆಯಲ್ಲಿ ನಡೆದುಬಂದಿದೆ. ಪಠ್ಯದ ಜೊತೆಗೆ ಯೋಗವನ್ನೂ ವಿದ್ಯಾಥಿಗಳಿಗೆ ಕಲಿಸಿಕೊಡುವ ಶಿಕ್ಷಣವನ್ನು ಪ್ರಾರಂಭಿಸಿದ್ದು ಅಂಬಿಕಾದ ಪ್ರಥಮಗಳಲ್ಲಿ ಒಂದಾಗಿದೆ ಎಂದು ನುಡಿದರು.
ಆರ್ಟ್ ಆಫ್ ಲಿವಿಂಗ್ನ ಜಿಲ್ಲಾ ಸಂಚಾಲಕಿ ದೀಪಿಕಾ ಹಾಗೂ ಹಿರಿಯ ಅನುಭವಿ ಶಿಕ್ಷಕಿ ಆಶಾ ರವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.
ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿಗಾಗಿ ಯೋಗ ಅಗತ್ಯ: ಸುಬ್ರಮಣ್ಯ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ
What's your reaction?
- 394c
- 394cc
- 3ai technology
- 3alwas
- 3apology
- 3artificial intelegence
- 3avg
- 3bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2crime news
- 2darmasthala
- 2death news
- 2dust bin
- 2education
- 2gl
- 2gods own country
- 2google for education
- 2independence
- 2jewel
- 2jewellers
- 2jnana vikasa
- 2karnataka state
- 2kerala village
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಅಂಬಿಕಾ ಯಕ್ಷಕಲಾ ವೃಂದದ ವಾರ್ಷಿಕೋತ್ಸವ | ನೆರೆದವರ ಮನಸೆಳೆದ ಪುಟಾಣಿ ಮಕ್ಕಳ ಯಕ್ಷ ವೈಭವ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆ ಅಂಬಿಕಾ ವಿದ್ಯಾಲಯ…
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್.…
ಕಬಕ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಬಲ್ನಾಡು…
ಕಿರುಕುಳ: ಹಾರಾಡಿ ಶಾಲಾ ವಿದ್ಯಾರ್ಥಿಯಿಂದ ಶಾಸಕರಿಗೆ ಮನವಿ! ವಿದ್ಯಾರ್ಥಿ ಜೊತೆ ನಿಂತ ಶಿಕ್ಷಕರು, ಪೋಷಕರು!!
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ…
ಭಗವದ್ಗೀತೆ ಮತ್ತು ಶಿಕ್ಷಣ: ವೀಣಾ ಬನ್ನಂಜೆ ವಿಶೇಷ ಉಪನ್ಯಾಸ
ಉಜಿರೆ: ಪ್ರಾಚೀನ ಕಾಲದ ಗುರುಕುಲ ಶಿಕ್ಷಣ ಪದ್ಧತಿಗೂ, ಆಧುನಿಕ ಶಿಕ್ಷಣ ಪದ್ಧತಿಗೂ ಅಜಗಜಾಂತರ.…
ಸೇಂಟ್ ಫಿಲೊಮಿನಾ ಕಾಲೇಜಿನಲ್ಲಿ ಹುತಾತ್ಮರ ದಿನಾಚರಣೆ | ಮಹಾತ್ಮ ಗಾಂಧೀಜಿ, ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ
ಪುತ್ತೂರು: ಇಲ್ಲಿನ ಸೇಂಟ್ ಫಿಲೊಮಿನಾ ಕಾಲೇಜಿನ (ಸ್ವಾಯತ್ತ) ಸ್ಪಂದನ ಹಾಲ್ನಲ್ಲಿ ಜನವರಿ…
ಅಕ್ಷಯ ಕಾಲೇಜೀನಲ್ಲಿ “Com- Acumen 2k25” ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್…
ಅಂಬಿಕಾ ಸಂಸ್ಥೆಯಲ್ಲಿ ಪರಾಕ್ರಮ ದಿವಸ್, ವಸಂತ ಪಂಚಮಿ ಆಚರಣೆ | ದೇಶಕ್ಕಾಗಿ ಸಮರ್ಪಿಸಿಕೊಂಡವರು ಸುಭಾಷ್ ಚಂದ್ರ ಬೋಸ್ : ಆದರ್ಶ ಗೋಖಲೆ
ಪುತ್ತೂರು: ಸ್ವಾತಂತ್ರ್ಯವನ್ನು ನಾವು ಬೇಡಿಕೊಳ್ಳಬೇಕಾಗಿಲ್ಲ, ಪರಕೀಯರನ್ನು ದೇಶದಿಂದ…
ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ‘ಸಮರ್ಪಣಮ್ 2026’ | ಸ್ವಭಾಷೆ ಸ್ವದೇಶಿ ಚಿಂತನೆಗಳುಳ್ಳ ಜೀವನ ಶೈಲಿ ನಮ್ಮದಾಗಬೇಕು : ಪ್ರಕಾಶ್ ಪಿ.ಎಸ್.
ಪುತ್ತೂರು: ಪಿಯು ಶಿಕ್ಷಣದ ಎರಡು ವರ್ಷ ವ್ಯಕ್ತಿಯ ಬದುಕಿನ ಬಹುಮುಖ್ಯ ಭಾಗ. ಈ ಶಿಕ್ಷಣ ಕೇವಲ…
ಡಿಸೆಂಬರ್ 27 : ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರೊಂದಿಗೆ ವಿದ್ಯಾರ್ಥಿ ಸಂವಾದ | ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಸೇರಬಯಸುವವರಿಗೆ ಸಮಗ್ರ ಮಾಹಿತಿ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…



















