ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ. ಯಾಕೆಂದರೆ ಯೋಗದ ಜತೆ ದೊರಕುವ ಶಿಕ್ಷಣವೇ ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ತರಬೇತಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಹೊಸದಾಗಿ ಸಂಸ್ಥೆಗೆ ದಾಖಲಾತಿ ಹೊಂದಿದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಸುದರ್ಶನ ಕ್ರಿಯೆಯ ತರಬೇತಿ ನೀಡುವುದು ಹಾಗೂ ತದನಂತರ ಯೋಗದ ಜೊತೆಗೆ ದೈನಂದಿನ ಪಠ್ಯ ಶಿಕ್ಷಣದ ಪ್ರಾರಂಭ ಮಾಡುವುದು ಅಂಬಿಕಾ ಸಂಸ್ಥೆಯಲ್ಲಿ ನಡೆದುಬಂದಿದೆ. ಪಠ್ಯದ ಜೊತೆಗೆ ಯೋಗವನ್ನೂ ವಿದ್ಯಾಥಿಗಳಿಗೆ ಕಲಿಸಿಕೊಡುವ ಶಿಕ್ಷಣವನ್ನು ಪ್ರಾರಂಭಿಸಿದ್ದು ಅಂಬಿಕಾದ ಪ್ರಥಮಗಳಲ್ಲಿ ಒಂದಾಗಿದೆ ಎಂದು ನುಡಿದರು.
ಆರ್ಟ್ ಆಫ್ ಲಿವಿಂಗ್ನ ಜಿಲ್ಲಾ ಸಂಚಾಲಕಿ ದೀಪಿಕಾ ಹಾಗೂ ಹಿರಿಯ ಅನುಭವಿ ಶಿಕ್ಷಕಿ ಆಶಾ ರವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.
ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿಗಾಗಿ ಯೋಗ ಅಗತ್ಯ: ಸುಬ್ರಮಣ್ಯ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ
What's your reaction?
- 394c
- 394cc
- 3ai technology
- 3ajjavara
- 3alwas
- 3apology
- 3artificial intelegence
- 3avg
- 3bihar minister
- 3bjp
- 3bjp leader
- 3bjp national president
- 3bt ranjan
- 3co-operative
- 3coastal
- 3crime
- 3crime news
- 2cyclothon
- 2darmasthala
- 2death news
- 2dust bin
- 2education
- 2fraud
- 2gl
- 2gods own country
- 2gold
- 2google for education
- 2independence
- 2jewel
- 2jewellers
- 2jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುರುಷ ಪ್ರಧಾನ ಮನಸ್ಥಿತಿಯೇ ಮಹಿಳಾ ದೌರ್ಜನ್ಯಕ್ಕೆ ಕಾರಣ | ಮಹಿಳಾ ದೌರ್ಜನ್ಯ ಮತ್ತು ಕಾನೂನು ಪರಿಹಾರ ವಿಚಾರ ಸಂಕಿರಣದಲ್ಲಿ ಕೃಷ್ಣಪ್ರಸಾದ್ ನಡ್ಸಾರ್
ಪುತ್ತೂರು: ಮಹಿಳೆಯರು ಸಮಾಜದ ಕಣ್ಣು. ಹಾಗೆಂದು ದೌರ್ಜನ್ಯ ಇಂದಿಗೂ ಮುಂದುವರಿಯುತ್ತಲೇ ಇದೆ. ಇದು…
10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ…
ಡಿಹೆಚ್ಎಫ್ಡಬ್ಲೂಎಸ್ನಲ್ಲಿ 20 ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಇಲ್ಲೊಂದು ಸಿಹಿಸುದ್ದಿಯಿದೆ.…
CET 2026: ಅರ್ಜಿ ತಿದ್ದುಪಡಿಗೆ ಗಡುವು!
ಬೆಂಗಳೂರು: ಎಂಜಿನಿಯರಿಂಗ್ ಹಾಗೂ ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ…
ಪಾಪೆಮಜಲು ಫ್ರೌಡ ಶಾಲೆಯಲ್ಲಿ ಮಾದಕ ದ್ರವ್ಯ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮ | ಕೆಟ್ಟ ಚಟಗಳಿಗೆ ಬಲಿಯಾಗದೆ ಶಿಕ್ಷಣದ ಕಡೆ ಗಮನಹರಿಸಿ : ಶ್ರೀಕಾಂತ್ ಬಿರಾವು
ಪುತ್ತೂರು: ಮಾದಕ ವ್ಯಸನ ಈಗಿನ ಸಮಾಜದ ದೊಡ್ಡ ಭಾದಕವಾಗಿದ್ದು, ಯುವ ಸಮಾಜ ಇದರಿಂದ ದಾರಿ…
ಪೊಲೀಸ್ ಸಿಬ್ಬಂದಿಗೆ ಐಎಎಸ್ – ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಕಾರ್ಯಾಗಾರ
ಪುತ್ತೂರು: ಪೊಲೀಸ್ ಸಿಬ್ಬಂದಿಗಳ ವೃತ್ತಿಜೀವನದ ಜೊತೆಗೆ ಅವರ ವೈಯಕ್ತಿಕ ಪ್ರಗತಿಗೂ ಉತ್ತೇಜನ…
ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್ಗಳ ಅಪ್ಡೇಟ್ ನೀಡಿದ ಕೆಇಎ
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025)…
ದ.ಕ.–ಉಡುಪಿಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಕಠಿಣ ಭದ್ರತಾ ಕ್ರಮಗಳು ಜಾರಿಗೆ
ಮಂಗಳೂರು: 2025–26ನೇ ಶೈಕ್ಷಣಿಕ ವರ್ಷದ ವಾರ್ಷಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರ,…
ದ್ವಿತೀಯ ಪಿಯು ಪರೀಕ್ಷೆ: ಕೆಎಸ್ಆರ್ಟಿಸಿ ಬಸ್’ನಲ್ಲಿ ಉಚಿತ ಪ್ರಯಾಣ!
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ…
ಅಕ್ಷಯ ಕಾಲೇಜೀನಲ್ಲಿ “Com- Acumen 2k25” ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್…























