ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ. ಯಾಕೆಂದರೆ ಯೋಗದ ಜತೆ ದೊರಕುವ ಶಿಕ್ಷಣವೇ ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ತರಬೇತಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಹೊಸದಾಗಿ ಸಂಸ್ಥೆಗೆ ದಾಖಲಾತಿ ಹೊಂದಿದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಸುದರ್ಶನ ಕ್ರಿಯೆಯ ತರಬೇತಿ ನೀಡುವುದು ಹಾಗೂ ತದನಂತರ ಯೋಗದ ಜೊತೆಗೆ ದೈನಂದಿನ ಪಠ್ಯ ಶಿಕ್ಷಣದ ಪ್ರಾರಂಭ ಮಾಡುವುದು ಅಂಬಿಕಾ ಸಂಸ್ಥೆಯಲ್ಲಿ ನಡೆದುಬಂದಿದೆ. ಪಠ್ಯದ ಜೊತೆಗೆ ಯೋಗವನ್ನೂ ವಿದ್ಯಾಥಿಗಳಿಗೆ ಕಲಿಸಿಕೊಡುವ ಶಿಕ್ಷಣವನ್ನು ಪ್ರಾರಂಭಿಸಿದ್ದು ಅಂಬಿಕಾದ ಪ್ರಥಮಗಳಲ್ಲಿ ಒಂದಾಗಿದೆ ಎಂದು ನುಡಿದರು.
ಆರ್ಟ್ ಆಫ್ ಲಿವಿಂಗ್ನ ಜಿಲ್ಲಾ ಸಂಚಾಲಕಿ ದೀಪಿಕಾ ಹಾಗೂ ಹಿರಿಯ ಅನುಭವಿ ಶಿಕ್ಷಕಿ ಆಶಾ ರವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.
ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿಗಾಗಿ ಯೋಗ ಅಗತ್ಯ: ಸುಬ್ರಮಣ್ಯ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ
What's your reaction?
- 494c
- 494cc
- 4ai technology
- 4ajjavara
- 4alwas
- 4apology
- 4artificial intelegence
- 4avg
- 3bihar minister
- 3bjp
- 3bjp leader
- 3bjp national president
- 3bt ranjan
- 3co-operative
- 3coastal
- 3crime
- 3crime news
- 3cyclothon
- 3darmasthala
- 3death news
- 3dust bin
- 3education
- 3fraud
- 3gl
- 3gods own country
- 2gold
- 2google for education
- 2independence
- 2jewel
- 2jewellers
- 2jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಕರಾಟೆ ಸ್ಪರ್ಧೆ: ಕನ್ಯಾನ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ನಡೆದ 2026-27ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಕರಾಟೆ…
ಅಕ್ಷಯ ಕಾಲೇಜು – ಅಭಿಜ್ಞ ಎಜುಕೇಶನ್ ಒಡಂಬಡಿಕೆ: ಎಐ, ಸೈಬರ್ ಭದ್ರತೆ ಓರಿಯೆಂಟೇಶನ್
ಪುತ್ತೂರು: ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್–ಐಟಿ ಕ್ಲಬ್ ಹಾಗೂ ಐಕ್ಯೂಎಸಿ (IQAC) ಸಂಯುಕ್ತ…
ಅಕ್ಷಯ ಪದವಿ ಕಾಲೇಜಿನ ವಿದ್ಯಾರ್ಥೀ ಒಕ್ಕೂಟ ಪರಿಷತ್ ಪದಗ್ರಹಣ | ನಾಗರಿಕ ಮೌಲ್ಯದೊಂದಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ಕೃಷ್ಣಮೋಹನ್ ಪಿ.ಎಸ್.
ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ…
ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ವಾರ್ಷಿಕೋತ್ಸವ
ಉಜಿರೆ: ಕಾಲೇಜಿನ ಪ್ರಗತಿ-ಸಾಧನೆ ಬಗ್ಯೆ ಅವಲೋಕನದೊಂದಿಗೆ ಮುಂದಿನ ವರ್ಷದ ಚಟುವಟಿಕೆಗಳಿಗೆ…
ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಸಂಪರ್ಕ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ವಿದ್ಯಾರ್ಥಿಗಳಿಂದ ಮನವಿ
ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್…
ವಿದ್ಯಾಭಾರತಿ ಸ್ಪರ್ಧೆ: ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ
ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪುತ್ತೂರಿನ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ | ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು: ಸುಬ್ರಮಣ್ಯ ನಟ್ಟೋಜ
ಪುತ್ತೂರು : ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಿ ಬೆಳೆಯಬೇಕು. ಇನ್ನೊಬ್ಬರ ಹಂಗಿನಲ್ಲಿ ಯಾವತ್ತೂ…
ಒಂದೂವರೆ ಕೋಟಿ ರೂ.ಗೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಿದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ | ವಿದ್ಯಾವಂತರು, ವಿಚಾರವಂತರೂ, ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕ: ಡಿ. ಹರ್ಷೇಂದ್ರ ಕುಮಾರ್
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು,…
ಶಿಸ್ತು, ಶ್ರದ್ಧೆ, ಭಕ್ತಿಯಿಂದ ಯಶಸ್ಸು: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಸಾಧಕರೊಂದಿಗೆ ಸಂವಾದ, ಸನ್ಮಾನ ಸಮಾರಂಭದಲ್ಲಿ ಪ್ರತಾಪ್ ಸಿಂಹ ನಾಯಕ್ | ವಿದ್ಯಾಸಂಸ್ಥೆಗಳು ಶಿಕ್ಷಣ ನೀಡುವ ಭವ್ಯ ಕೇಂದ್ರವಾಗಬೇಕು: ಸುಭಾಶ್ಚಂದ್ರ ಶೆಟ್ಟಿ
ಬೆಳ್ತಂಗಡಿ: ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ…
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ | ವ್ಯಕ್ತಿತ್ವ ನಿರ್ಮಾಣಕ್ಕೆ ಶಿಕ್ಷಣದೊಂದಿಗೆ ಸಂಸ್ಕಾರವೂ ಬೇಕು: ಪುರೋಹಿತ ನಾಗರಾಜ ಭಟ್
ಪುತ್ತೂರು: ವ್ಯಾಸ ಪೂರ್ಣಿಮೆಯು ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ದೀಪ ಬೆಳಗಿಸಿದ…






















