ಪುತ್ತೂರು: ಇಲ್ಲಿನ ತೆಂಕಿಲ ನರೇಂದ್ರ ಪಪೂ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಅಭಿಷೇಕ್ ಹರ್ಷ ಪಿ. ಜೆ., ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸನಿಕ ಪಿ. ರೈ , ಜೊತೆ ಕಾರ್ಯದರ್ಶಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಸಿಂಧು ಚುನಾಯಿತರಾದರು.
ಕ್ರೀಡಾ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಸಾತ್ವಿಕ್ ಹೆಚ್.ಕೆ., ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಪ್ರತೀಕ್ಷಾ ಆಯ್ಕೆಯಾದರು.
ಈ ಪ್ರಕ್ರಿಯೆಯನ್ನು ನರೇಂದ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲರಾ ಪ್ರಸಾದ್ ಶ್ಯಾನಭಾಗ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ಎನ್., ಮಧುರಾ, ರುಚಿತಾಕೃಷ್ಣ, ರೇಖಾ ನಡೆಸಿಕೊಟ್ಟರು.
ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಶುಭಹಾರೈಸಿ, ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಮುಂದುವರಿಯಬೇಕು ಎಂದು ಕಿವಿಮಾತು ಹೇಳಿದರು.
ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಭಿಷೇಕ್ ಹರ್ಷ, ಕಾರ್ಯದರ್ಶಿಯಾಗಿ ಸನಿಕ ಪಿ. ರೈ
What's your reaction?
- 094c
- 094cc
- 0ai technology
- 0artificial intelegence
- 0avg
- 0bt ranjan
- 0co-operative
- 0crime news
- 0death news
- 0gl
- 0google for education
- 0independence
- 0jewellers
- 0karnataka state
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0nidana news
- 0ptr tahasildar
- 0puttur
- 0puttur news
- 0puttur tahasildar
- 0revenue
- 0revenue department
- 0revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ…
ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ | ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ ದೇವಸ್ಯ ಪುನರಾಯ್ಕೆ
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ…
ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ಸೆಮಿಸ್ಟರ್ ಅವಧಿ ವಿಸ್ತರಣೆ!
ಮಂಗಳೂರು: ರಾಜ್ಯಾದ್ಯಂತ ಶೈಕ್ಷಣಿಕ ಕ್ಯಾಲೆಂಡರ್ ಯಥಾಸ್ಥಿತಿಗೆ ಬರುತ್ತಿದೆ ಎಂಬ ಆಶಾಭಾವ…
ಕರಾಟೆ: ಅಂಬಿಕಾದ ವಿದ್ಯಾಲಯದ ದೃಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…
ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ …
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ | ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ…
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ "ಫಸೆರಾ" ಫ್ಯಾಷನ್…
ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಜ್ಞಾನಮ್ ಸಂಸ್ಕೃತ ತರಬೇತಿ
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…