ಪುತ್ತೂರು: ಇಲ್ಲಿನ ತೆಂಕಿಲ ನರೇಂದ್ರ ಪಪೂ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಅಭಿಷೇಕ್ ಹರ್ಷ ಪಿ. ಜೆ., ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸನಿಕ ಪಿ. ರೈ , ಜೊತೆ ಕಾರ್ಯದರ್ಶಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಸಿಂಧು ಚುನಾಯಿತರಾದರು.
ಕ್ರೀಡಾ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಸಾತ್ವಿಕ್ ಹೆಚ್.ಕೆ., ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಪ್ರತೀಕ್ಷಾ ಆಯ್ಕೆಯಾದರು.
ಈ ಪ್ರಕ್ರಿಯೆಯನ್ನು ನರೇಂದ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲರಾ ಪ್ರಸಾದ್ ಶ್ಯಾನಭಾಗ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ಎನ್., ಮಧುರಾ, ರುಚಿತಾಕೃಷ್ಣ, ರೇಖಾ ನಡೆಸಿಕೊಟ್ಟರು.
ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಶುಭಹಾರೈಸಿ, ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಮುಂದುವರಿಯಬೇಕು ಎಂದು ಕಿವಿಮಾತು ಹೇಳಿದರು.
ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಭಿಷೇಕ್ ಹರ್ಷ, ಕಾರ್ಯದರ್ಶಿಯಾಗಿ ಸನಿಕ ಪಿ. ರೈ
What's your reaction?
- 294c
- 294cc
- 2ai technology
- 2ajjavara
- 2alwas
- 2apology
- 2artificial intelegence
- 2avg
- 2belthangady-provocative-speech-case-conviction
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2Court convicts accused in provocative speech case
- 2crime
- 2crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಆಸೆಗಳ ತ್ಯಾಗದಿಂದ ಶಿಕ್ಷಣದಲ್ಲಿ ಸಾಧನೆ ಸಾಧ್ಯ: ಅವಿನಾಶ್ ಕೊಡಂಕಿರಿ
ಪುತ್ತೂರು: ಪದವಿಪೂರ್ವ ಶಿಕ್ಷಣ ಹಂತದಲ್ಲಿ ಕೈಗೊಳ್ಳುವ ನಿರ್ಧಾರಗಳು ಜೀವನವನ್ನೇ ಬದಲಾಯಿಸುವ…
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…
ಅಕ್ಷಯ ಕಾಲೇಜು – ಅಭಿಜ್ಞ ಎಜುಕೇಶನ್ ಒಡಂಬಡಿಕೆ: ಎಐ, ಸೈಬರ್ ಭದ್ರತೆ ಓರಿಯೆಂಟೇಶನ್
ಪುತ್ತೂರು: ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್–ಐಟಿ ಕ್ಲಬ್ ಹಾಗೂ ಐಕ್ಯೂಎಸಿ (IQAC) ಸಂಯುಕ್ತ…
ಅಕ್ಷಯ ಪದವಿ ಕಾಲೇಜಿನ ವಿದ್ಯಾರ್ಥೀ ಒಕ್ಕೂಟ ಪರಿಷತ್ ಪದಗ್ರಹಣ | ನಾಗರಿಕ ಮೌಲ್ಯದೊಂದಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ಕೃಷ್ಣಮೋಹನ್ ಪಿ.ಎಸ್.
ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ…
ಕರಾಟೆ ಸ್ಪರ್ಧೆ: ಕನ್ಯಾನ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ನಡೆದ 2026-27ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಕರಾಟೆ…
ಶಿಸ್ತು, ಶ್ರದ್ಧೆ, ಭಕ್ತಿಯಿಂದ ಯಶಸ್ಸು: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಸಾಧಕರೊಂದಿಗೆ ಸಂವಾದ, ಸನ್ಮಾನ ಸಮಾರಂಭದಲ್ಲಿ ಪ್ರತಾಪ್ ಸಿಂಹ ನಾಯಕ್ | ವಿದ್ಯಾಸಂಸ್ಥೆಗಳು ಶಿಕ್ಷಣ ನೀಡುವ ಭವ್ಯ ಕೇಂದ್ರವಾಗಬೇಕು: ಸುಭಾಶ್ಚಂದ್ರ ಶೆಟ್ಟಿ
ಬೆಳ್ತಂಗಡಿ: ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ…
ಒಂದೂವರೆ ಕೋಟಿ ರೂ.ಗೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಿದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ | ವಿದ್ಯಾವಂತರು, ವಿಚಾರವಂತರೂ, ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕ: ಡಿ. ಹರ್ಷೇಂದ್ರ ಕುಮಾರ್
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು,…
ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ವಾರ್ಷಿಕೋತ್ಸವ
ಉಜಿರೆ: ಕಾಲೇಜಿನ ಪ್ರಗತಿ-ಸಾಧನೆ ಬಗ್ಯೆ ಅವಲೋಕನದೊಂದಿಗೆ ಮುಂದಿನ ವರ್ಷದ ಚಟುವಟಿಕೆಗಳಿಗೆ…
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ | ವ್ಯಕ್ತಿತ್ವ ನಿರ್ಮಾಣಕ್ಕೆ ಶಿಕ್ಷಣದೊಂದಿಗೆ ಸಂಸ್ಕಾರವೂ ಬೇಕು: ಪುರೋಹಿತ ನಾಗರಾಜ ಭಟ್
ಪುತ್ತೂರು: ವ್ಯಾಸ ಪೂರ್ಣಿಮೆಯು ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ದೀಪ ಬೆಳಗಿಸಿದ…
ಅಕ್ಷಯ ಪದವಿ ಕಾಲೇಜಿನಲ್ಲಿ ‘ಮನದ ಮಾತು–ಕವಿತೆಯ ಹಾದಿ’ ಕವನ ಕಮ್ಮಟ ಯಶಸ್ವಿ
ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ಕನ್ನಡ ಭಾಷಾ ವಿಭಾಗ ಹಾಗೂ ಅದ್ವಯ ಕನ್ನಡ ಸಾಹಿತ್ಯ ಸಂಘದ…























