ಪುತ್ತೂರು: ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು. ಸಂಸ್ಕೃತಿ, ಸಂಸ್ಕಾರ ಮಾತ್ರವಲ್ಲದೆ ಪರಸ್ಪರ ಸಹಕಾರದ ತತ್ತ÷್ವಗಳಡಿ ಉತ್ಕೃಷ್ಟ ಶಿಕ್ಷಣವನ್ನು ತಮ್ಮದಾಗಿಸಿಕೊಂಡು ದೇಶಸೇವೆಯೆಡೆಗೆ ಗಮನ ಹರಿಸಬೇಕು ಎಂದು ಪುತ್ತೂರಿನ ಡಿವೈಎಸ್ಪಿ ಅರುಣ್ ಎನ್. ಗೌಡ ಹೇಳಿದರು
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಮತ್ತೋರ್ವ ಅತಿಥಿ ಪುತ್ತೂರಿನ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಮಾತನಾಡಿ ಜ್ಞಾನಕ್ಕೆ ಸರಿ ಸಮಾನ ಇನ್ನೊಂದಿಲ್ಲ. ಇತ್ತೀಚಿನ ದಿನಗಳಲ್ಲಿ ನಮ್ಮ ಸುಂದರ ಜೀವನವನ್ನು ಹಾಳು ಮಾಡುವ ಅಸ್ತçವಾಗಿ ಮೊಬೈಲ್ ಕೆಲಸ ಮಾಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಮೊಬೈಲ್ನಿಂದ ದೂರವಿದ್ದು ಅಧ್ಯಯನ ನಡೆಸಬೇಕು. ಕಾನೂನು ಎಲ್ಲದಕ್ಕಿಂತ ದೊಡ್ಡದು. ಅದನ್ನು ಯಾರೂ ಉಲ್ಲಂಘಿಸುವAತಿಲ್ಲ. ಆದ್ದರಿಂದಹಕ್ಕು, ಅಧಿಕಾರ, ಕಾನೂನು, ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದಿರಲೇಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಖಾಕಿ ಎಂದರೆ ಹೆಮ್ಮೆ, ಮೈ ರೋಮಾಂಚನವಾಗುತ್ತದೆ. ದೇಶವನ್ನು ಕಾಯುವವರು ಸೈನಿಕರಾದರೆ ಸಮಾಜವನ್ನು ಕಾಯುವವರು ಆರಕ್ಷಕರು. ಸಮಾಜ ಮುಖಿಯಾಗಿ ರಕ್ಷಣೆ ಕೊಡುವ ಪೊಲೀಸರಿಗೆ ಎಲ್ಲರೂ ಸದಾ ಕೃತಜ್ಞರಾಗಿರಬೇಕು. ನಾಳಿನ ಸಮಾಜ ಕಟ್ಟುವ ಕೆಲಸ ವಿದ್ಯಾರ್ಥಿಗಳದ್ದು ಎಂದು ನುಡಿದರು.
ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಪ್ರಮಾಣವಚನ ಬೋಧಿಸಿದರು. ಅತಿಥಿಗಳು ನಿಕಟಪೂರ್ವ ವಿದ್ಯಾರ್ಥಿ ನಾಯಕ ಪವನ್ ಭಾರದ್ವಾಜ ಅವರ ಬಳಿಯಿಂದ ಶಾಲಾ ಧ್ವಜವನ್ನು ನೂತನ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ರಕ್ಷಕ ಶಿಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷ ಶಿವರಾಮ ಆಳ್ವಾ, ವಿದ್ಯಾರ್ಥಿ ನಾಯಕರಾದ ಜಶ್ಮಿ, ಶ್ರೀಕೃಷ್ಣ ನಟ್ಟೋಜ, ಸನ್ನಿಧಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರೀದೇವಿ, ಅನನ್ಯ, ಸಮನ್ವಿಕ, ಸೃಷ್ಟಿ, ಶಮಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಮುಕ್ತಾ ಸ್ವಾಗತಿಸಿ, ಸಾನ್ವಿ ವಂದಿಸಿದರು. ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.
ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ | ಗುರು ಹಿರಿಯರಿಗೆ ಋಣಿಗಳಾಗಿರಬೇಕು : ಡಿವೈಎಸ್ಪಿ ಅರುಣ್ ಎನ್. ಗೌಡ
What's your reaction?
- 594c
- 594cc
- 5ai technology
- 5ajjavara
- 5alwas
- 5apology
- 5artificial intelegence
- 5avg
- 5bihar minister
- 5bjp
- 4bjp leader
- 4bjp national president
- 4bt ranjan
- 4co-operative
- 4coastal
- 4crime
- 4crime news
- 4cyclothon
- 4darmasthala
- 4death news
- 4dust bin
- 4education
- 4fraud
- 3gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುರುಷ ಪ್ರಧಾನ ಮನಸ್ಥಿತಿಯೇ ಮಹಿಳಾ ದೌರ್ಜನ್ಯಕ್ಕೆ ಕಾರಣ | ಮಹಿಳಾ ದೌರ್ಜನ್ಯ ಮತ್ತು ಕಾನೂನು ಪರಿಹಾರ ವಿಚಾರ ಸಂಕಿರಣದಲ್ಲಿ ಕೃಷ್ಣಪ್ರಸಾದ್ ನಡ್ಸಾರ್
ಪುತ್ತೂರು: ಮಹಿಳೆಯರು ಸಮಾಜದ ಕಣ್ಣು. ಹಾಗೆಂದು ದೌರ್ಜನ್ಯ ಇಂದಿಗೂ ಮುಂದುವರಿಯುತ್ತಲೇ ಇದೆ. ಇದು…
10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ…
ಡಿಹೆಚ್ಎಫ್ಡಬ್ಲೂಎಸ್ನಲ್ಲಿ 20 ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಇಲ್ಲೊಂದು ಸಿಹಿಸುದ್ದಿಯಿದೆ.…
CET 2026: ಅರ್ಜಿ ತಿದ್ದುಪಡಿಗೆ ಗಡುವು!
ಬೆಂಗಳೂರು: ಎಂಜಿನಿಯರಿಂಗ್ ಹಾಗೂ ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ…
ಪಾಪೆಮಜಲು ಫ್ರೌಡ ಶಾಲೆಯಲ್ಲಿ ಮಾದಕ ದ್ರವ್ಯ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮ | ಕೆಟ್ಟ ಚಟಗಳಿಗೆ ಬಲಿಯಾಗದೆ ಶಿಕ್ಷಣದ ಕಡೆ ಗಮನಹರಿಸಿ : ಶ್ರೀಕಾಂತ್ ಬಿರಾವು
ಪುತ್ತೂರು: ಮಾದಕ ವ್ಯಸನ ಈಗಿನ ಸಮಾಜದ ದೊಡ್ಡ ಭಾದಕವಾಗಿದ್ದು, ಯುವ ಸಮಾಜ ಇದರಿಂದ ದಾರಿ…
ಪೊಲೀಸ್ ಸಿಬ್ಬಂದಿಗೆ ಐಎಎಸ್ – ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಕಾರ್ಯಾಗಾರ
ಪುತ್ತೂರು: ಪೊಲೀಸ್ ಸಿಬ್ಬಂದಿಗಳ ವೃತ್ತಿಜೀವನದ ಜೊತೆಗೆ ಅವರ ವೈಯಕ್ತಿಕ ಪ್ರಗತಿಗೂ ಉತ್ತೇಜನ…
ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್ಗಳ ಅಪ್ಡೇಟ್ ನೀಡಿದ ಕೆಇಎ
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025)…
ದ.ಕ.–ಉಡುಪಿಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಕಠಿಣ ಭದ್ರತಾ ಕ್ರಮಗಳು ಜಾರಿಗೆ
ಮಂಗಳೂರು: 2025–26ನೇ ಶೈಕ್ಷಣಿಕ ವರ್ಷದ ವಾರ್ಷಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರ,…
ದ್ವಿತೀಯ ಪಿಯು ಪರೀಕ್ಷೆ: ಕೆಎಸ್ಆರ್ಟಿಸಿ ಬಸ್’ನಲ್ಲಿ ಉಚಿತ ಪ್ರಯಾಣ!
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ…
ಅಕ್ಷಯ ಕಾಲೇಜೀನಲ್ಲಿ “Com- Acumen 2k25” ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್…























