ಪುತ್ತೂರು: ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು. ಸಂಸ್ಕೃತಿ, ಸಂಸ್ಕಾರ ಮಾತ್ರವಲ್ಲದೆ ಪರಸ್ಪರ ಸಹಕಾರದ ತತ್ತ÷್ವಗಳಡಿ ಉತ್ಕೃಷ್ಟ ಶಿಕ್ಷಣವನ್ನು ತಮ್ಮದಾಗಿಸಿಕೊಂಡು ದೇಶಸೇವೆಯೆಡೆಗೆ ಗಮನ ಹರಿಸಬೇಕು ಎಂದು ಪುತ್ತೂರಿನ ಡಿವೈಎಸ್ಪಿ ಅರುಣ್ ಎನ್. ಗೌಡ ಹೇಳಿದರು
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಮತ್ತೋರ್ವ ಅತಿಥಿ ಪುತ್ತೂರಿನ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಮಾತನಾಡಿ ಜ್ಞಾನಕ್ಕೆ ಸರಿ ಸಮಾನ ಇನ್ನೊಂದಿಲ್ಲ. ಇತ್ತೀಚಿನ ದಿನಗಳಲ್ಲಿ ನಮ್ಮ ಸುಂದರ ಜೀವನವನ್ನು ಹಾಳು ಮಾಡುವ ಅಸ್ತçವಾಗಿ ಮೊಬೈಲ್ ಕೆಲಸ ಮಾಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಮೊಬೈಲ್ನಿಂದ ದೂರವಿದ್ದು ಅಧ್ಯಯನ ನಡೆಸಬೇಕು. ಕಾನೂನು ಎಲ್ಲದಕ್ಕಿಂತ ದೊಡ್ಡದು. ಅದನ್ನು ಯಾರೂ ಉಲ್ಲಂಘಿಸುವAತಿಲ್ಲ. ಆದ್ದರಿಂದಹಕ್ಕು, ಅಧಿಕಾರ, ಕಾನೂನು, ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದಿರಲೇಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಖಾಕಿ ಎಂದರೆ ಹೆಮ್ಮೆ, ಮೈ ರೋಮಾಂಚನವಾಗುತ್ತದೆ. ದೇಶವನ್ನು ಕಾಯುವವರು ಸೈನಿಕರಾದರೆ ಸಮಾಜವನ್ನು ಕಾಯುವವರು ಆರಕ್ಷಕರು. ಸಮಾಜ ಮುಖಿಯಾಗಿ ರಕ್ಷಣೆ ಕೊಡುವ ಪೊಲೀಸರಿಗೆ ಎಲ್ಲರೂ ಸದಾ ಕೃತಜ್ಞರಾಗಿರಬೇಕು. ನಾಳಿನ ಸಮಾಜ ಕಟ್ಟುವ ಕೆಲಸ ವಿದ್ಯಾರ್ಥಿಗಳದ್ದು ಎಂದು ನುಡಿದರು.
ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಪ್ರಮಾಣವಚನ ಬೋಧಿಸಿದರು. ಅತಿಥಿಗಳು ನಿಕಟಪೂರ್ವ ವಿದ್ಯಾರ್ಥಿ ನಾಯಕ ಪವನ್ ಭಾರದ್ವಾಜ ಅವರ ಬಳಿಯಿಂದ ಶಾಲಾ ಧ್ವಜವನ್ನು ನೂತನ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ರಕ್ಷಕ ಶಿಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷ ಶಿವರಾಮ ಆಳ್ವಾ, ವಿದ್ಯಾರ್ಥಿ ನಾಯಕರಾದ ಜಶ್ಮಿ, ಶ್ರೀಕೃಷ್ಣ ನಟ್ಟೋಜ, ಸನ್ನಿಧಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರೀದೇವಿ, ಅನನ್ಯ, ಸಮನ್ವಿಕ, ಸೃಷ್ಟಿ, ಶಮಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಮುಕ್ತಾ ಸ್ವಾಗತಿಸಿ, ಸಾನ್ವಿ ವಂದಿಸಿದರು. ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.
ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ | ಗುರು ಹಿರಿಯರಿಗೆ ಋಣಿಗಳಾಗಿರಬೇಕು : ಡಿವೈಎಸ್ಪಿ ಅರುಣ್ ಎನ್. ಗೌಡ
What's your reaction?
- 694c
- 694cc
- 6ai technology
- 6ajjavara
- 6alwas
- 5apology
- 5artificial intelegence
- 5avg
- 5bihar minister
- 5bjp
- 5bjp leader
- 5bjp national president
- 5bt ranjan
- 5co-operative
- 5coastal
- 5crime
- 5crime news
- 4cyclothon
- 4darmasthala
- 4death news
- 4dust bin
- 4education
- 4fraud
- 4gl
- 4gods own country
- 4gold
- 4google for education
- 4independence
- 3jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 0teachers
- 0tour
- 0trending
- 0udupi
- 0wastage
Related Posts
ಕೆಸಿಇಟಿ ಫಲಿತಾಂಶ 2026 – ಅಂಬಿಕಾ ವಿದ್ಯಾರ್ಥಿಗಳಿಂದ ದಾಖಲೆ | ಚಿತ್ರಾ ಕೆ.ಪಿ.ಗೆ 63ನೇ ರ್ಯಾಂಕ್, ತಾಲೂಕಿನಲ್ಲೇ ಅತ್ಯಧಿಕ ಟಾಪ್ ರ್ಯಾಂಕ್ ಗಳು ಅಂಬಿಕಾ ಮಡಿಲಿಗೆ, ನೂರರೊಳಗೆ ಹಲವು ರ್ಯಾಂಕ್ ದಾಖಲಿಸಿದ ಸಂಸ್ಥೆ – ಮೊದಲ ನೂರರಲ್ಲಿ ಏಳು, ಐನೂರರಲ್ಲಿ ಇಪ್ಪತ್ತೈದು, ಸಾವಿರದೊಳಗೆ ನಲವತ್ತೆರಡು ರ್ಯಾಂಕ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ…
ನಾಳೆ ಶ್ರೀಧರಾಭಿವಂದನ | ಡಾ. ಎಚ್.ಜಿ. ಶ್ರೀಧರ್ ಅವರಿಗೆ ಶಿಷ್ಯವೃಂದ, ಪುತ್ತೂರು ಕಸಾಪದಿಂದ ಸಾರ್ವಜನಿಕ ಸನ್ಮಾನ
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ. ಶ್ರೀಧರ ಅವರಿಗೆ…
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮಂತ್ರಿ ಮಂಡಲ ರಚನೆ | ಅಧ್ಯಕ್ಷರಾಗಿ ಅವನಿ ನಾಯಕ್, ಕಾರ್ಯದರ್ಶಿಯಾಗಿ ರಿಧಿ ಆರ್.ಕೆ. ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ…
ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ
ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಪ್ರಾರಂಭೋತ್ಸವ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರೇರಣಾ ಕಾರ್ಯಕ್ರಮ | ಶಿಕ್ಷಣ ಬದುಕನ್ನು ರೂಪಿಸುವ ಮಾಧ್ಯಮ: ಡಾ.ನರಸಿಂಹ ಮೂರ್ತಿ
ಪುತ್ತೂರು : ಶಿಕ್ಷಣ ನಮ್ಮ ಬದುಕನ್ನು ರೂಪಿಸುವ ಮಾಧ್ಯಮವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ…
ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ಕಾರ್ಯಕ್ರಮ | ಧರ್ಮ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನಮಾರ್ಗ : ವಿಷ್ಣುಪ್ರದೀಪ್
ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ಉತ್ತಮ ವ್ಯಕ್ತಿತ್ವ, ಶಿಸ್ತು,…
ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ಸೆಕ್ಷನ್ ಆರಂಭ
ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತಮಹೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ | ಹಿಂದೂ ಧರ್ಮ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ
ಪುತ್ತೂರು: ಎಲ್ಲ ಮತಗಳಲ್ಲೂ ಒಳ್ಳೆಯವರಿದ್ದಾರೆಂಬುದು ಸತ್ಯ. ಆದರೆ ಒಳ್ಳೆಯವರನ್ನು ಮುಂದೆ…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಟಿವಿ ವಿಟ್ಲ ಸಾರಥ್ಯದ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ | ಲಕ್ಕಿ ಕೂಪನ್ ವಿಜೇತ ವಿದ್ಯಾರ್ಥಿಗಳಾದ ದೈವಿಕ್ ಬಿ ಮತ್ತು ಶಿಫಾ ಫಾತಿಮಾರವರಿಗೆ ಗೇರ್ ಸೈಕಲ್ ವಿತರಣೆ
ವಿಟಿವಿ ವಿಟ್ಲ ಸಾರಥ್ಯದಲ್ಲಿ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ ಮಾಣಿ ಪೆರಾಜೆ…
220 ವಿದ್ಯಾರ್ಥಿಗಳು, 34 ಸ್ಟಾಲ್ಗಳು ಸಾವಿರಾರು ಮಂದಿ ಖರೀದಿದಾರರು! ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ಉದ್ಯಮಿಗಳು!
ಪುತ್ತೂರು: ಸಾಮಾನ್ಯವಾಗಿ ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿ ಪ್ರಾಯೋಗಿಕ…






















