ಪುತ್ತೂರು: ವಿದ್ಯಾರ್ಥಿಗಳು ಗುರು ಹಿರಿಯರಿಗೆ ಋಣಿಗಳಾಗಿ ಜೀವನವನ್ನು ಸಾಗಿಸಬೇಕು. ವಿದ್ಯಾರ್ಥಿ ಜೀವನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಮುನ್ನಡೆಯಬೇಕು. ಸಂಸ್ಕೃತಿ, ಸಂಸ್ಕಾರ ಮಾತ್ರವಲ್ಲದೆ ಪರಸ್ಪರ ಸಹಕಾರದ ತತ್ತ÷್ವಗಳಡಿ ಉತ್ಕೃಷ್ಟ ಶಿಕ್ಷಣವನ್ನು ತಮ್ಮದಾಗಿಸಿಕೊಂಡು ದೇಶಸೇವೆಯೆಡೆಗೆ ಗಮನ ಹರಿಸಬೇಕು ಎಂದು ಪುತ್ತೂರಿನ ಡಿವೈಎಸ್ಪಿ ಅರುಣ್ ಎನ್. ಗೌಡ ಹೇಳಿದರು
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಮತ್ತೋರ್ವ ಅತಿಥಿ ಪುತ್ತೂರಿನ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಮಾತನಾಡಿ ಜ್ಞಾನಕ್ಕೆ ಸರಿ ಸಮಾನ ಇನ್ನೊಂದಿಲ್ಲ. ಇತ್ತೀಚಿನ ದಿನಗಳಲ್ಲಿ ನಮ್ಮ ಸುಂದರ ಜೀವನವನ್ನು ಹಾಳು ಮಾಡುವ ಅಸ್ತçವಾಗಿ ಮೊಬೈಲ್ ಕೆಲಸ ಮಾಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಮೊಬೈಲ್ನಿಂದ ದೂರವಿದ್ದು ಅಧ್ಯಯನ ನಡೆಸಬೇಕು. ಕಾನೂನು ಎಲ್ಲದಕ್ಕಿಂತ ದೊಡ್ಡದು. ಅದನ್ನು ಯಾರೂ ಉಲ್ಲಂಘಿಸುವAತಿಲ್ಲ. ಆದ್ದರಿಂದಹಕ್ಕು, ಅಧಿಕಾರ, ಕಾನೂನು, ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದಿರಲೇಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಖಾಕಿ ಎಂದರೆ ಹೆಮ್ಮೆ, ಮೈ ರೋಮಾಂಚನವಾಗುತ್ತದೆ. ದೇಶವನ್ನು ಕಾಯುವವರು ಸೈನಿಕರಾದರೆ ಸಮಾಜವನ್ನು ಕಾಯುವವರು ಆರಕ್ಷಕರು. ಸಮಾಜ ಮುಖಿಯಾಗಿ ರಕ್ಷಣೆ ಕೊಡುವ ಪೊಲೀಸರಿಗೆ ಎಲ್ಲರೂ ಸದಾ ಕೃತಜ್ಞರಾಗಿರಬೇಕು. ನಾಳಿನ ಸಮಾಜ ಕಟ್ಟುವ ಕೆಲಸ ವಿದ್ಯಾರ್ಥಿಗಳದ್ದು ಎಂದು ನುಡಿದರು.
ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಪ್ರಮಾಣವಚನ ಬೋಧಿಸಿದರು. ಅತಿಥಿಗಳು ನಿಕಟಪೂರ್ವ ವಿದ್ಯಾರ್ಥಿ ನಾಯಕ ಪವನ್ ಭಾರದ್ವಾಜ ಅವರ ಬಳಿಯಿಂದ ಶಾಲಾ ಧ್ವಜವನ್ನು ನೂತನ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ರಕ್ಷಕ ಶಿಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷ ಶಿವರಾಮ ಆಳ್ವಾ, ವಿದ್ಯಾರ್ಥಿ ನಾಯಕರಾದ ಜಶ್ಮಿ, ಶ್ರೀಕೃಷ್ಣ ನಟ್ಟೋಜ, ಸನ್ನಿಧಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರೀದೇವಿ, ಅನನ್ಯ, ಸಮನ್ವಿಕ, ಸೃಷ್ಟಿ, ಶಮಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಮುಕ್ತಾ ಸ್ವಾಗತಿಸಿ, ಸಾನ್ವಿ ವಂದಿಸಿದರು. ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.
ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ | ಗುರು ಹಿರಿಯರಿಗೆ ಋಣಿಗಳಾಗಿರಬೇಕು : ಡಿವೈಎಸ್ಪಿ ಅರುಣ್ ಎನ್. ಗೌಡ
What's your reaction?
- 794c
- 794cc
- 7ai technology
- 7ajjavara
- 7alwas
- 6apology
- 6artificial intelegence
- 6avg
- 6belthangady-provocative-speech-case-conviction
- 6bihar minister
- 6bjp
- 6bjp leader
- 6bjp national president
- 6bt ranjan
- 6co-operative
- 5coastal
- 5Court convicts accused in provocative speech case
- 5crime
- 5crime news
- 5cyclothon
- 5darmasthala
- 5death news
- 5dust bin
- 5education
- 5fraud
- 4gl
- 4gods own country
- 4gold
- 4google for education
- 4independence
- 4jewel
- 4jewellers
- 4jnana vikasa
- 4karnataka state
- 4kerala village
- 3kukke - kollur temple
- 3lokayuktha
- 3lokayuktha raid
- 3Mangalore
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ | ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರಿಗೆ ನೀಡುವ ಗೌರವ: ಆದರ್ಶ ಗೋಖಲೆ
ಪುತ್ತೂರು: ಭಾರತ ದೇಶದಲ್ಲಿ ಗುರುಪರಂಪರೆಗೆ ವಿಶೇಷವಾದ ಸ್ಥಾನವಿದೆ. ಗುರುವಿನ ಮಾರ್ಗದರ್ಶನದ…
ಬೆಥನಿ ಶಾಲೆಯ ಬಾಲಕಿಯರಿಗೆ ಕಬಡ್ಡಿಯಲ್ಲಿ ತಾಲೂಕು ಮಟ್ಟಕ್ಕೆ ಮುನ್ನಡೆ
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಂತ ವಿಕ್ಟರ್ ಬಾಲಕಿಯರ…
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ಕಾವ್ಯ ಗಮಕ ವಾಚನ
ಬೆಳಾಲು: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ…
ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…
ಸೆ.14-16: ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಪುತ್ತೂರು: ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ 45ನೇ ವರ್ಷದ…
ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…
ಬೆಟ್ಟಂಪಾಡಿಯಲ್ಲಿ ಸೆ.19ರಂದು 21ನೇ ಸರಣಿಯ ‘ಗ್ರಾಮ ಸಾಹಿತ್ಯ ಸಂಭ್ರಮ’
ಪುತ್ತೂರು: ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯುವುದು ಹಾಗೂ ಗ್ರಾಮೀಣ…
ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ
ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…
ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ
ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…
ಬಪ್ಪಳಿಗೆಯ ಅಂಬಿಕಾ ಪ.ಪೂ. ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ…


















