ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ “ಫಸೆರಾ” ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ “DRAPOLOGY” – ಡ್ರೇಪಿಂಗ್ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿ ನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು.
ವಿದ್ಯಾರ್ಥಿಗಳು ಸ್ವತಃ ಪಾಲ್ಗೊಂಡು ಅಭ್ಯಾಸ ಮಾಡುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಡ್ರೇಪಿಂಗ್ ಎನ್ನುವುದು ಫ್ಯಾಷನ್ ಲೋಕದಲ್ಲಿ ತುಂಬ ಅತಿಮುಖ್ಯವಾದ ವಿಷಯವಾಗಿದು ವಿದ್ಯಾರ್ಥಿಗಳಿಗೆ ಡ್ರೇಪಿಂಗ್ ಕುರಿತು ಆಳವಾದ ತಿಳಿವು ಮತ್ತು ಸ್ವತಃ ಅನುಭವ ದೊರೆತಿದ್ದು, ಅವರ ಭವಿಷ್ಯದ ಫ್ಯಾಷನ್ ವಿನ್ಯಾಸ ಕೌಶಲ್ಯ ಅಭಿವೃದ್ಧಿಗೆ ಇದೊಂದು ಮಹತ್ವದ ಹೆಜ್ಜೆಯಾಯಿತು.
ಕಾರ್ಯಾಗಾರದಲ್ಲಿ ಐಕ್ಯೂಎಸಿ ಸಂಯೋಜಕಿ ರಶ್ಮಿಕೆ ಉಪಸ್ಥಿತರಿದ್ದರು. ಮೋಕ್ಷ ಪ್ರಾರ್ಥಿಸಿ, ಹಲೀಮ ಮುಸ್ಕಾನ ಸ್ವಾಗತಿಸಿ, ವಿಭಾಗ ಮುಖ್ಯಸ್ಥೆ ಅನುಷಾ ಪ್ರವೀಣ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೆನಿಫರ್ ಅತಿಥಿಗಳನ್ನು ಪರಿಚಯಿಸಿದರು. ಸ್ಪಂದನ ಕಾರ್ಯಕ್ರಮ ನಿರೂಪಿಸಿದರು.
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
What's your reaction?
- 594c
- 594cc
- 5ai technology
- 5artificial intelegence
- 4avg
- 4bt ranjan
- 4co-operative
- 4crime news
- 4death news
- 4gl
- 4google for education
- 3independence
- 3jewellers
- 3karnataka state
- 3lokayuktha
- 3lokayuktha raid
- 3manipal
- 2minister krishna bairegowda
- 2mla ashok rai
- 2nidana news
- 2ptr tahasildar
- 2puttur
- 2puttur news
- 1puttur tahasildar
- 1revenue
- 1revenue department
- 1revenue minister
- 1society
- 1sowmya
- 0tahasildar
- 0tahasildar absconded
- 0udupi
Related Posts
KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ…
ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ | ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ ದೇವಸ್ಯ ಪುನರಾಯ್ಕೆ
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ…
ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ಸೆಮಿಸ್ಟರ್ ಅವಧಿ ವಿಸ್ತರಣೆ!
ಮಂಗಳೂರು: ರಾಜ್ಯಾದ್ಯಂತ ಶೈಕ್ಷಣಿಕ ಕ್ಯಾಲೆಂಡರ್ ಯಥಾಸ್ಥಿತಿಗೆ ಬರುತ್ತಿದೆ ಎಂಬ ಆಶಾಭಾವ…
ಕರಾಟೆ: ಅಂಬಿಕಾದ ವಿದ್ಯಾಲಯದ ದೃಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…
ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ …
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ | ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ…
ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಜ್ಞಾನಮ್ ಸಂಸ್ಕೃತ ತರಬೇತಿ
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಭಿಷೇಕ್ ಹರ್ಷ, ಕಾರ್ಯದರ್ಶಿಯಾಗಿ ಸನಿಕ ಪಿ. ರೈ
ನರೇಂದ್ರ ಪಪೂ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಬುಧವಾರ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…