ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ “ಫಸೆರಾ” ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ “DRAPOLOGY” – ಡ್ರೇಪಿಂಗ್ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿ ನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು.
ವಿದ್ಯಾರ್ಥಿಗಳು ಸ್ವತಃ ಪಾಲ್ಗೊಂಡು ಅಭ್ಯಾಸ ಮಾಡುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಡ್ರೇಪಿಂಗ್ ಎನ್ನುವುದು ಫ್ಯಾಷನ್ ಲೋಕದಲ್ಲಿ ತುಂಬ ಅತಿಮುಖ್ಯವಾದ ವಿಷಯವಾಗಿದು ವಿದ್ಯಾರ್ಥಿಗಳಿಗೆ ಡ್ರೇಪಿಂಗ್ ಕುರಿತು ಆಳವಾದ ತಿಳಿವು ಮತ್ತು ಸ್ವತಃ ಅನುಭವ ದೊರೆತಿದ್ದು, ಅವರ ಭವಿಷ್ಯದ ಫ್ಯಾಷನ್ ವಿನ್ಯಾಸ ಕೌಶಲ್ಯ ಅಭಿವೃದ್ಧಿಗೆ ಇದೊಂದು ಮಹತ್ವದ ಹೆಜ್ಜೆಯಾಯಿತು.
ಕಾರ್ಯಾಗಾರದಲ್ಲಿ ಐಕ್ಯೂಎಸಿ ಸಂಯೋಜಕಿ ರಶ್ಮಿಕೆ ಉಪಸ್ಥಿತರಿದ್ದರು. ಮೋಕ್ಷ ಪ್ರಾರ್ಥಿಸಿ, ಹಲೀಮ ಮುಸ್ಕಾನ ಸ್ವಾಗತಿಸಿ, ವಿಭಾಗ ಮುಖ್ಯಸ್ಥೆ ಅನುಷಾ ಪ್ರವೀಣ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೆನಿಫರ್ ಅತಿಥಿಗಳನ್ನು ಪರಿಚಯಿಸಿದರು. ಸ್ಪಂದನ ಕಾರ್ಯಕ್ರಮ ನಿರೂಪಿಸಿದರು.
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
What's your reaction?
- 1394c
- 1294cc
- 12ai technology
- 12ajjavara
- 12alwas
- 12apology
- 11artificial intelegence
- 11avg
- 11bihar minister
- 11bjp
- 11bjp leader
- 10bjp national president
- 10bt ranjan
- 10co-operative
- 10coastal
- 10crime
- 10crime news
- 9cyclothon
- 9darmasthala
- 9death news
- 9dust bin
- 9education
- 8fraud
- 8gl
- 8gods own country
- 8gold
- 8google for education
- 7independence
- 7jewel
- 7jewellers
- 7jnana vikasa
- 7karnataka state
- 6kerala village
- 6kukke - kollur temple
- 6lokayuktha
- 6lokayuktha raid
- 6manipal
- 6minister krishna bairegowda
- 5mla ashok rai
- 5mohan alwa
- 5mudubidre
- 5nidana news
- 5nirvathu mukku
- 4nitin nabin
- 4police
- 4ptr tahasildar
- 4puttur
- 4puttur news
- 3puttur tahasildar
- 3republic
- 3revenue
- 3revenue department
- 3revenue minister
- 2school
- 2senior citizen
- 2silver
- 2society
- 2sowmya
- 2students
- 1tahasildar
- 1tahasildar absconded
- 1teachers
- 1tour
- 1trending
- 0udupi
- 0wastage
Related Posts
ವಿದ್ಯಾಭಾರತಿ ಸ್ಪರ್ಧೆ: ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ
ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪುತ್ತೂರಿನ…
ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಾರಥ್ಯ! | ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸಾರಥಿ!
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ…
ಒಂದೂವರೆ ಕೋಟಿ ರೂ.ಗೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಿದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ | ವಿದ್ಯಾವಂತರು, ವಿಚಾರವಂತರೂ, ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕ: ಡಿ. ಹರ್ಷೇಂದ್ರ ಕುಮಾರ್
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು,…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ | ಅವಕಾಶವನ್ನು ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮ: ಅವಿನಾಶ್ ಕೊಡೆಂಕಿರಿ
ಪುತ್ತೂರು: ಅವಕಾಶಗಳನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮವಾಗಿರಲು ಸಾಧ್ಯ.…
ಪುತ್ತೂರು ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ | ವಿದ್ಯಾರ್ಥಿ ನಾಯಕಿಯಾಗಿ ಫಾತಿಮತ್ ಸನಾ, ಕಾರ್ಯದರ್ಶಿಯಾಗಿ ಮನಸ್ವಿ ಎಂ.ಜೆ.
ಪುತ್ತೂರು: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಿದ್ಯಾರ್ಥಿ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ | ವಿದ್ಯಾರ್ಥಿಗಳು ದೇಶಕ್ಕೆ ಮಾದರಿಯಾಗಬೇಕು: ಸುಬ್ರಮಣ್ಯ ನಟ್ಟೋಜ
ಪುತ್ತೂರು: ಶಿಕ್ಷಣ ವ್ಯವಸ್ಥೆಯಲ್ಲಿ ಶಿಸ್ತು, ಸಂಯಮ ಅತೀ ಮುಖ್ಯ. ಶಿಕ್ಷಣ ಪಡೆದ ವ್ಯಕ್ತಿ…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಟಿವಿ ವಿಟ್ಲ ಸಾರಥ್ಯದ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ | ಲಕ್ಕಿ ಕೂಪನ್ ವಿಜೇತ ವಿದ್ಯಾರ್ಥಿಗಳಾದ ದೈವಿಕ್ ಬಿ ಮತ್ತು ಶಿಫಾ ಫಾತಿಮಾರವರಿಗೆ ಗೇರ್ ಸೈಕಲ್ ವಿತರಣೆ
ವಿಟಿವಿ ವಿಟ್ಲ ಸಾರಥ್ಯದಲ್ಲಿ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ ಮಾಣಿ ಪೆರಾಜೆ…
ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು, ವಿವಿಧ ಸಂಘಗಳ ಉದ್ಘಾಟನೆ
ಪುತ್ತೂರು: ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮಂತ್ರಿ ಮಂಡಲ ರಚನೆ | ಅಧ್ಯಕ್ಷರಾಗಿ ಅವನಿ ನಾಯಕ್, ಕಾರ್ಯದರ್ಶಿಯಾಗಿ ರಿಧಿ ಆರ್.ಕೆ. ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ…
ವಿದ್ಯಾರ್ಥಿಗಳ ಮೊಬೈಲ್ ಅಡಿಕ್ಷನ್’ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ‘ಫೋನ್ ಬಿಡಿ, ಪುಸ್ತಕ ಹಿಡಿ’ ಅಭಿಯಾನ ಆರಂಭ
ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆ ನಿಯಂತ್ರಿಸಲು ರಾಜ್ಯ ಸರ್ಕಾರ…






















