ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ “ಫಸೆರಾ” ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ “DRAPOLOGY” – ಡ್ರೇಪಿಂಗ್ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿ ನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು.
ವಿದ್ಯಾರ್ಥಿಗಳು ಸ್ವತಃ ಪಾಲ್ಗೊಂಡು ಅಭ್ಯಾಸ ಮಾಡುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಡ್ರೇಪಿಂಗ್ ಎನ್ನುವುದು ಫ್ಯಾಷನ್ ಲೋಕದಲ್ಲಿ ತುಂಬ ಅತಿಮುಖ್ಯವಾದ ವಿಷಯವಾಗಿದು ವಿದ್ಯಾರ್ಥಿಗಳಿಗೆ ಡ್ರೇಪಿಂಗ್ ಕುರಿತು ಆಳವಾದ ತಿಳಿವು ಮತ್ತು ಸ್ವತಃ ಅನುಭವ ದೊರೆತಿದ್ದು, ಅವರ ಭವಿಷ್ಯದ ಫ್ಯಾಷನ್ ವಿನ್ಯಾಸ ಕೌಶಲ್ಯ ಅಭಿವೃದ್ಧಿಗೆ ಇದೊಂದು ಮಹತ್ವದ ಹೆಜ್ಜೆಯಾಯಿತು.
ಕಾರ್ಯಾಗಾರದಲ್ಲಿ ಐಕ್ಯೂಎಸಿ ಸಂಯೋಜಕಿ ರಶ್ಮಿಕೆ ಉಪಸ್ಥಿತರಿದ್ದರು. ಮೋಕ್ಷ ಪ್ರಾರ್ಥಿಸಿ, ಹಲೀಮ ಮುಸ್ಕಾನ ಸ್ವಾಗತಿಸಿ, ವಿಭಾಗ ಮುಖ್ಯಸ್ಥೆ ಅನುಷಾ ಪ್ರವೀಣ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೆನಿಫರ್ ಅತಿಥಿಗಳನ್ನು ಪರಿಚಯಿಸಿದರು. ಸ್ಪಂದನ ಕಾರ್ಯಕ್ರಮ ನಿರೂಪಿಸಿದರು.
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
What's your reaction?
- 1494c
- 1494cc
- 13ai technology
- 13ajjavara
- 13alwas
- 13apology
- 13artificial intelegence
- 12avg
- 12belthangady-provocative-speech-case-conviction
- 12bihar minister
- 12bjp
- 12bjp leader
- 11bjp national president
- 11bt ranjan
- 11co-operative
- 11coastal
- 11Court convicts accused in provocative speech case
- 10crime
- 10crime news
- 10cyclothon
- 10darmasthala
- 10death news
- 9dust bin
- 9education
- 9fraud
- 9gl
- 9gods own country
- 8gold
- 8google for education
- 8independence
- 8jewel
- 8jewellers
- 7jnana vikasa
- 7karnataka state
- 7kerala village
- 7kukke - kollur temple
- 7lokayuktha
- 6lokayuktha raid
- 6Mangalore
- 6manipal
- 6minister krishna bairegowda
- 6mla ashok rai
- 5mohan alwa
- 5mudubidre
- 5nidana news
- 5nirvathu mukku
- 5nitin nabin
- 4police
- 4ptr tahasildar
- 4puttur
- 4puttur news
- 4puttur tahasildar
- 3republic
- 3revenue
- 3revenue department
- 3revenue minister
- 3school
- 2senior citizen
- 2silver
- 2society
- 2sowmya
- 2students
- 1tahasildar
- 1tahasildar absconded
- 1teachers
- 1tour
- 1trending
- 0udupi
- 0wastage
Related Posts
ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪದವೀಧರರ ಸಮಾರಂಭ | ಪದವಿ ಪಡೆಯುತ್ತಿರುವ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಥಮ ತಂಡವನ್ನು ಅಧಿಕೃತವಾಗಿ ಗೌರವಿಸುವ ಪ್ರಥಮ ಐತಿಹಾಸಿಕ ಸಮಾರಂಭ
ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಇತಿಹಾಸದಲ್ಲಿ…
ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿ ಕೃಷ್ಣ ವೇಷ ಸ್ಪರ್ಧೆ; 83ಕ್ಕೂ ಅಧಿಕ ಮುದ್ದು ಕೃಷ್ಣರ ಸಂಭ್ರಮ
ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳದ ಸಹಭಾಗಿತ್ವದಲ್ಲಿ…
ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…
ಒಂದೂವರೆ ಕೋಟಿ ರೂ.ಗೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಿದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ | ವಿದ್ಯಾವಂತರು, ವಿಚಾರವಂತರೂ, ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕ: ಡಿ. ಹರ್ಷೇಂದ್ರ ಕುಮಾರ್
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು,…
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳ ಮಿಂಚಿನ ಸಾಧನೆ; ಹಲವು ಪದಕಗಳ ಬೇಟೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ…
ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ | ಬಾಂಧವ್ಯದ ಬೆಸುಗೆ, ಭರವಸೆಯ ಸಂಕೇತ ರಕ್ಷಾಬಂಧನ: ಆರ್.ಸಿ. ನಾರಾಯಣ್ | ‘ಸೌಹಾರ್ದಂ ಪ್ರಕೃತೇಃ ಶೋಭಾ’ ನಾಟಕ ಪ್ರದರ್ಶನ
ಪುತ್ತೂರು: ರಕ್ಷಾಬಂಧನವು ಕೇವಲ ರಾಖಿ ಕಟ್ಟುವ ಆಚರಣೆಯಲ್ಲ. ಅದು ಪ್ರೀತಿ, ಬಾಂಧವ್ಯ, ಪರಸ್ಪರ…
ಬಪ್ಪಳಿಗೆಯ ಅಂಬಿಕಾ ಪ.ಪೂ. ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ…
ಕರಾಟೆಯಲ್ಲಿ ಬಪ್ಪಳಿಗೆ ಅಂಬಿಕಾ ಪ.ಪೂ. ವಿದ್ಯಾರ್ಥಿಗಳು ಚಾಂಪಿಯನ್, ಖೋಖೋದಲ್ಲಿ ದ್ವಿತೀಯ
ಪುತ್ತೂರು: ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ವಿವೇಕಾನಂದ ವಿದ್ಯಾವರ್ಧಕ…
ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಟಿಡೊಂಜಿ ಗೌಜಿ | ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ, ಪ್ರಾಕೃತಿಕ ಮಹತ್ವವಿದೆ: ದಿನೇಶ್ ಸುವರ್ಣ ರಾಯಿ
ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ಮಹತ್ವವಿದೆ.…
ಕರಾಟೆ ಸ್ಪರ್ಧೆ: ಕನ್ಯಾನ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ನಡೆದ 2026-27ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಕರಾಟೆ…


















