ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ “ಫಸೆರಾ” ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ “DRAPOLOGY” – ಡ್ರೇಪಿಂಗ್ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿ ನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು.
ವಿದ್ಯಾರ್ಥಿಗಳು ಸ್ವತಃ ಪಾಲ್ಗೊಂಡು ಅಭ್ಯಾಸ ಮಾಡುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಡ್ರೇಪಿಂಗ್ ಎನ್ನುವುದು ಫ್ಯಾಷನ್ ಲೋಕದಲ್ಲಿ ತುಂಬ ಅತಿಮುಖ್ಯವಾದ ವಿಷಯವಾಗಿದು ವಿದ್ಯಾರ್ಥಿಗಳಿಗೆ ಡ್ರೇಪಿಂಗ್ ಕುರಿತು ಆಳವಾದ ತಿಳಿವು ಮತ್ತು ಸ್ವತಃ ಅನುಭವ ದೊರೆತಿದ್ದು, ಅವರ ಭವಿಷ್ಯದ ಫ್ಯಾಷನ್ ವಿನ್ಯಾಸ ಕೌಶಲ್ಯ ಅಭಿವೃದ್ಧಿಗೆ ಇದೊಂದು ಮಹತ್ವದ ಹೆಜ್ಜೆಯಾಯಿತು.
ಕಾರ್ಯಾಗಾರದಲ್ಲಿ ಐಕ್ಯೂಎಸಿ ಸಂಯೋಜಕಿ ರಶ್ಮಿಕೆ ಉಪಸ್ಥಿತರಿದ್ದರು. ಮೋಕ್ಷ ಪ್ರಾರ್ಥಿಸಿ, ಹಲೀಮ ಮುಸ್ಕಾನ ಸ್ವಾಗತಿಸಿ, ವಿಭಾಗ ಮುಖ್ಯಸ್ಥೆ ಅನುಷಾ ಪ್ರವೀಣ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೆನಿಫರ್ ಅತಿಥಿಗಳನ್ನು ಪರಿಚಯಿಸಿದರು. ಸ್ಪಂದನ ಕಾರ್ಯಕ್ರಮ ನಿರೂಪಿಸಿದರು.
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
What's your reaction?
- 1294c
- 1294cc
- 12ai technology
- 11ajjavara
- 11alwas
- 11apology
- 11artificial intelegence
- 11avg
- 10bihar minister
- 10bjp
- 10bjp leader
- 10bjp national president
- 10bt ranjan
- 10co-operative
- 9coastal
- 9crime
- 9crime news
- 9cyclothon
- 9darmasthala
- 8death news
- 8dust bin
- 8education
- 8fraud
- 8gl
- 8gods own country
- 7gold
- 7google for education
- 7independence
- 7jewel
- 7jewellers
- 6jnana vikasa
- 6karnataka state
- 6kerala village
- 6kukke - kollur temple
- 6lokayuktha
- 6lokayuktha raid
- 5manipal
- 5minister krishna bairegowda
- 5mla ashok rai
- 5mohan alwa
- 5mudubidre
- 5nidana news
- 4nirvathu mukku
- 4nitin nabin
- 4police
- 4ptr tahasildar
- 4puttur
- 3puttur news
- 3puttur tahasildar
- 3republic
- 3revenue
- 3revenue department
- 3revenue minister
- 2school
- 2senior citizen
- 2silver
- 2society
- 2sowmya
- 1students
- 1tahasildar
- 1tahasildar absconded
- 1teachers
- 1tour
- 1trending
- 0udupi
- 0wastage
Related Posts
ಎಸ್.ಎಸ್.ಎಲ್.ಸಿ. ಫಲಿತಾಂಶ: ಭೌತಿಕ್ ಎಸ್. ರಾಜ್ಯಕ್ಕೆ 9ನೇ ರ್ಯಾಂಕ್
ಪುತ್ತೂರು: ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಭೌತಿಕ್ ಎಸ್.…
ಪುರುಷ ಪ್ರಧಾನ ಮನಸ್ಥಿತಿಯೇ ಮಹಿಳಾ ದೌರ್ಜನ್ಯಕ್ಕೆ ಕಾರಣ | ಮಹಿಳಾ ದೌರ್ಜನ್ಯ ಮತ್ತು ಕಾನೂನು ಪರಿಹಾರ ವಿಚಾರ ಸಂಕಿರಣದಲ್ಲಿ ಕೃಷ್ಣಪ್ರಸಾದ್ ನಡ್ಸಾರ್
ಪುತ್ತೂರು: ಮಹಿಳೆಯರು ಸಮಾಜದ ಕಣ್ಣು. ಹಾಗೆಂದು ದೌರ್ಜನ್ಯ ಇಂದಿಗೂ ಮುಂದುವರಿಯುತ್ತಲೇ ಇದೆ. ಇದು…
ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ
ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…
ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಮತ್ತು ಪ್ರಿನ್ಸೆಸ್ ದಕ್ಷಿಣ ಕನ್ನಡ 2K26 Season 02 ಫ್ಯಾಷನ್ ಶೋ
ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಿನ್ಸ್ ಮತ್ತು ಪ್ರಿನ್ಸೆಸ್ ದಕ್ಷಿಣ ಕನ್ನಡ 2K26 Season 02…
ಇಂದು ಮಧ್ಯಾಹ್ನ 12ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ!
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಕ್ಷಣ ಇಂದು…
10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ…
ಅಂಬಿಕಾ ಸಮೂಹ ಸಂಸ್ಥೆಗಳ ರಜತ ಮಹೋತ್ಸವದ ಸಮಾರೋಪದಲ್ಲಿ ಶೃಂಗೇರಿ ಶ್ರೀ ಆಶೀರ್ವಚನ | ಆಟೋ ಚಾಲಕರು – ಪ್ರಯಾಣಿಕರಿಗಾಗಿ ಓಲಾ, ಉಬಾರ್ ಮಾದರಿಯ ನೂತನ ಆ್ಯಪ್ ಲೋಕಾರ್ಪಣೆ
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ…
ಮೇ 3ರಂದುಶೃಂಗೇರಿ ಶ್ರೀ ಶಾರದಾ ಪೀಠದಿಂದ ಶಂಕರ ಜಯಂತಿ ಪ್ರಯುಕ್ತ ಶಂಕರ ವಿಜಯ ವಿವಿಧ ಸ್ಪರ್ಧೆಗಳು | ಲ್ಯಾಪ್ಟಾಪ್, ಟ್ಯಾಬ್ ಸಹಿತ 2.5 ಲಕ್ಷಕ್ಕಿಂತಲೂ ಅಧಿಕ ಮೊತ್ತದ ಬಹುಮಾನಗಳು
ಪುತ್ತೂರು: ಶ್ರೀ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ, ದಕ್ಷಿಣಾಮ್ನಾಯ ಶ್ರೀ ಶಾರದಾ…
CET 2026: ಅರ್ಜಿ ತಿದ್ದುಪಡಿಗೆ ಗಡುವು!
ಬೆಂಗಳೂರು: ಎಂಜಿನಿಯರಿಂಗ್ ಹಾಗೂ ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ…
ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ
ಪುತ್ತೂರು ಅಕ್ಷಯ ಕೆರಿಯರ್ ಅಕಾಡೆಮಿ ವತಿಯಿಂದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ…





















