ಶಿಕ್ಷಣ

ರಾಷ್ಟ್ರಮಟ್ಟದಲ್ಲಿ ಪ್ರಥಮ: ಎಸ್.ಜೆ.ಎಫ್.ಐ. ಮಟ್ಟದ ಸ್ಪರ್ಧೆಗೆ ಅಂಬಿಕಾ ವಿದ್ಯಾಲಯದ ದೃಶಾನ ಆಯ್ಕೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉತ್ತರ ಪ್ರದೇಶ, ಮಥುರಾದ ಗೋವರ್ಧನ ಮಾರ್ಗದಲ್ಲಿರುವ ಶ್ರೀ ಜೀ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ ೧೩ರಿಂದ ೧೬ರವರೆಗೆ ವಿದ್ಯಾಭಾರತಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ.ಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಅವರು ಕಿಶೋರ ವರ್ಗದ ಬಾಲಕಿಯರ 52 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

maithri

ದೃಶಾನ ಅವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನದ ಸುರೇಶ್ ಗೌಡ ಸರಳೀಕಾನ ಮತ್ತು ವಿದ್ಯಾಶ್ರೀ ದಂಪತಿಗಳ ಪುತ್ರಿ.

ದೃಶಾನ ಜನವರಿಯಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ಎಸ್.ಜೆ.ಎಫ್.ಐ. (ಸ್ಕೂಲ್ ಗೇಮ್  ಫೆಡರೇಷನ್ ಆಫ್ ಇಂಡಿಯಾ) ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ

ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…