tamanvi
ಶಿಕ್ಷಣ

ಸಿಎಸ್ಇಇಟಿ-2026 ಪರೀಕ್ಷೆಯಲ್ಲಿ ಅಂಬಿಕಾ ಪ.ಪೂ. ವಿದ್ಯಾಲಯದ ಜಿ. ಸುನಿಧಿ ಪ್ರಭು ತೇರ್ಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ಜಿ. ಸುನಿಧಿ ಪ್ರಭು ಅವರು ದಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಸಂಸ್ಥೆ ನಡೆಸಿದ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರಾನ್ಸ್ ಟೆಸ್ಟ್  (ಸಿಎಸ್‌ಇಇಟಿ) ನಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿದ್ದಾರೆ.

ಇವರು ಪುತ್ತೂರು ದರ್ಬೆಯ ಜಿ ರಾಮ ಎಸ್ ಪ್ರಭು ಮತ್ತು ಜಿ ಶ್ರೀರಮಾ ಪ್ರಭು ದಂಪತಿ ಪುತ್ರಿ.

ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…