tamanvi
ಶಿಕ್ಷಣ

ಅಕ್ಷಯ ಕಾಲೇಜು ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ ಪತ್ರಿಕೆ ಉದ್ಘಾಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ ಪತ್ರಿಕೆ ಉದ್ಘಾಟನೆ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂ ಎಸಿ ಎಸೋಸಿಯೇಷನ್ ವತಿಯಿಂದ ನಡೆಯಿತು.

maithri

‘ಆಟಿಲಿಯರ್’ ಬಿತ್ತಿ ಪತ್ರಿಕೆ ಉದ್ಘಾಟನೆ ಮಾಡಿದ ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಅವರು ಒಳಾಂಗಣ ವಿನ್ಯಾಸವು ಕೇವಲ ತಾಂತ್ರಿಕ ಕೌಶಲ್ಯವಲ್ಲ. ಅದು ಬಹುಮುಖಿ ಕಲೆಯ ಮಿಶ್ರಣವೂ ಆಗಿದೆ. ಈ ಕಲೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಅವರು ಅನೇಕ ಉತ್ತಮ ರೀತಿಯ ಲೇಖನಗಳು ಬರುತ್ತಿರಲಿ ಎಂದು ಹಾರೈಸಿದರು.

ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಎಲೈಟ್ ಎಸೋಸಿಯೇಷನ್ ಸಂಯೋಜಕಿ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳು ಹಾಜರಿದ್ದರು. ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಾರಥ್ಯ! | ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸಾರಥಿ!

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ…

ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಸಂಪರ್ಕ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ವಿದ್ಯಾರ್ಥಿಗಳಿಂದ ಮನವಿ

ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್…